twitter
    For Quick Alerts
    ALLOW NOTIFICATIONS  
    For Daily Alerts

    ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಕಿಚ್ಚ ಸುದೀಪ್

    |

    ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲಾಗುತ್ತಿದೆ. ಕಿಚ್ಚನ ಕೈ ತುತ್ತು ಅಭಿಯಾನದಡಿ ಹಸಿದವರಿಗೆ ಊಟ, ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಧನ ಸಹಾಯ ಹೀಗೆ ಹಲವು ರೀತಿಯಲ್ಲಿ ಸುದೀಪ್ ಅಭಯಹಸ್ತ ಚಾಚಿದ್ದಾರೆ.

    Recommended Video

    ಕೂಡಿಟ್ಟ ಹಣವನ್ನು ಒಳ್ಳೆ ರೀತಿ ಉಪಯೋಗಿಸಲು ಮುಂದಾದ ಸುದೀಪ್ | Filmibeat Kannada

    ಕನ್ನಡ ಇಂಡಸ್ಟ್ರಿಯ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಿದ್ದರು. ಒಂದಿಷ್ಟು ಜನ ಹಿರಿಯ ಕಲಾವಿದರನ್ನು ಪಟ್ಟಿ ಮಾಡಿ, ಅವರ ಮನೆಗೆ ಖುದ್ದು ತಮ್ಮ ಆಪ್ತರನ್ನು ಕಳುಹಿಸಿ ವಿಶೇಷವಾದ ಗಿಫ್ಟ್‌ವೊಂದನ್ನು ಕೊಟ್ಟು ಆರೋಗ್ಯ ವಿಚಾರಿಸಿದ್ದರು.

    ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಕಿಚ್ಚ: ಯೋಗಕ್ಷೇಮ ವಿಚಾರಿಸಲು ತಂಡ ರಚಿಸಿದ ಸುದೀಪ್ಹಿರಿಯ ಕಲಾವಿದರ ಸಹಾಯಕ್ಕೆ ನಿಂತ ಕಿಚ್ಚ: ಯೋಗಕ್ಷೇಮ ವಿಚಾರಿಸಲು ತಂಡ ರಚಿಸಿದ ಸುದೀಪ್

    ಸುದೀಪ್ ಕಾಳಜಿಗೆ ಹಿರಿಯ ಕಲಾವಿದರೆಲ್ಲರು ಭಾವುಕರಾಗಿ ಧನ್ಯವಾದ ಅರ್ಪಿಸಿದರು. ಇದೀಗ, ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯ ಮಾಡಲು ಸುದೀಪ್ ನಿರ್ಧರಿಸಿದ್ದಾರೆ.

    Sudeep decided to help teachers who financial and struggling from covid

    ಈ ಬಗ್ಗೆ ಸುದೀಪ್ ಚಾರಿಟೇಬಲ್ ಸೊಸೈಟಿ ಸದಸ್ಯರು ಮಾಹಿತಿ ನೀಡಿದೆ. ಮೊದಲ ಹಂತದಲ್ಲಿ ಸುಮಾರು 50 ಜನ ಶಿಕ್ಷಕರಿಗೆ ತಲಾ 2 ಸಾವಿರ ರೂಪಾಯಿ ನೀಡಲು ಸುದೀಪ್ ತೀರ್ಮಾನಿಸಿರುವ ವಿಚಾರ ಪ್ರಕಟಿಸಲಾಗಿದೆ.

    ನಿಜವಾಗಲೂ ಕಷ್ಟದಲ್ಲಿರುವವರು, ನೆರವು ಬೇಕು ಎಂದುಕೊಂಡವರು ಸುದೀಪ್ ಚಾರಿಟೇಬಲ್ ಸೊಸೈಟಿಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು ಎಂದು ತಿಳಿಸಿದೆ. ಅದಕ್ಕಾಗಿ ಫೋನ್ ನಂಬರ್ ಸಹ ನೀಡಲಾಗಿದೆ.

    English summary
    Kiccha Sudeep decided to help teachers who financial and struggling from covid.
    Wednesday, May 26, 2021, 9:41
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X