Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ನಿರ್ದೇಶಕ ಪೂರಿ ಜಗನ್ನಾಥ್, ಸುಕುಮಾರ್ ಜೊತೆ ಕಿಚ್ಚ
ಕರುನಾಡ ಹೆಬ್ಬುಲಿ ಕಿಚ್ಚ ಸುದೀಪ್ ಗಡಿ ದಾಟಿ ಬೆಳೆದಿದ್ದಾರೆ. ಕನ್ನಡದ ಚಿತ್ರರಂಗದಿಂದ ಆಚೆ ಆಗಾಗ ಸಿನಿಮಾ ಮಾಡಿ ಬರುವ ಅವರು ಅನೇಕರ ಜೊತೆಗೆ ಸ್ನೇಹ ಸಂಬಂಧ ಹೊಂದಿದ್ದಾರೆ.
ಸದ್ಯ ತೆಲುಗು ಚಿತ್ರರಂಗದ ದಿಗ್ಗಜರನ್ನು ಸುದೀಪ್ ಭೇಟಿ ಮಾಡಿದ್ದಾರೆ. ನಿರ್ದೇಶಕ ಪೂರಿ ಜಗನ್ನಾಥ್, ಸುಕುಮಾರ್, ನಟಿ ಚಾರ್ಮಿ, ನಟ ಶ್ರೀಕಾಂತ್ ಅವರನ್ನು ಕಿಚ್ಚ ಮೀಟ್ ಮಾಡಿದ್ದು, ಆ ಫೋಟೋ ಹಂಚಿಕೊಳ್ಳಲಾಗಿದೆ. ಇನ್ನು 'ದಿ ವಿಲನ್' ಸಿನಿಮಾದಲ್ಲಿ ಸುದೀಪ್ ಜೊತೆಗೆ ಶ್ರೀಕಾಂತ್ ನಟಿಸಿದ್ದಾರೆ.
ಹೈದರಾಬಾದ್ ನಲ್ಲಿ, ಬರಿಗಾಲಿನಲ್ಲಿ ಕನ್ನಡ ಧ್ವಜ ಹಾರಿಸಿದ ಕಿಚ್ಚ
ಹೈದರಾಬಾದ್ ನಲ್ಲಿ ಸುದೀಪ್ ಅವರ 'ಪೈಲ್ವಾನ್' ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದ ಬಿಡುವಿನ ವೇಳೆ ತಮ್ಮ ಸ್ನೇಹಿತರನ್ನು ಸುದೀಪ್ ನೋಡಿಕೊಂಡು ಬಂದಿದ್ದಾರೆ. ಕೆಲ ಸಂತೋಷದ ಕ್ಷಣವನ್ನು ಅವರ ಜೊತೆಗೆ ಕಳೆದಿದ್ದಾರೆ.
ನವರಸ ನಾಯಕ ಜಗ್ಗೇಶ್ ಗೆ ಕಿಚ್ಚ ಸುದೀಪ್ ಸ್ಫೂರ್ತಿಯಂತೆ.! ಹೇಗೆ ಅಂತೀರಾ.?
ಸದ್ಯ ಸುದೀಪ್ 'ಪೈಲ್ವಾನ್' ಸಿನಿಮಾದಲ್ಲಿ ಬ್ಯುಸಿ ಇದ್ದು, ಇತ್ತೀಚಿಗಷ್ಟೆ ಹೈದರಾಬಾದ್ ನಲ್ಲಿಯೇ ಅವರು ಕನ್ನಡ ರಾಜ್ಯೋತ್ಸವ ಆಚರಿಸಿದ್ದರು.