Don't Miss!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- News ದಲಿತರ ಅಭಿವೃದ್ಧಿಯನ್ನು ಬಿಜೆಪಿ ಮಾಡಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಯುಕ್ತ ಪಾಟೀಲ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ನಿರ್ದೇಶಕ ಪೂರಿ ಜಗನ್ನಾಥ್, ಸುಕುಮಾರ್ ಜೊತೆ ಕಿಚ್ಚ
ಕರುನಾಡ ಹೆಬ್ಬುಲಿ ಕಿಚ್ಚ ಸುದೀಪ್ ಗಡಿ ದಾಟಿ ಬೆಳೆದಿದ್ದಾರೆ. ಕನ್ನಡದ ಚಿತ್ರರಂಗದಿಂದ ಆಚೆ ಆಗಾಗ ಸಿನಿಮಾ ಮಾಡಿ ಬರುವ ಅವರು ಅನೇಕರ ಜೊತೆಗೆ ಸ್ನೇಹ ಸಂಬಂಧ ಹೊಂದಿದ್ದಾರೆ.
ಸದ್ಯ ತೆಲುಗು ಚಿತ್ರರಂಗದ ದಿಗ್ಗಜರನ್ನು ಸುದೀಪ್ ಭೇಟಿ ಮಾಡಿದ್ದಾರೆ. ನಿರ್ದೇಶಕ ಪೂರಿ ಜಗನ್ನಾಥ್, ಸುಕುಮಾರ್, ನಟಿ ಚಾರ್ಮಿ, ನಟ ಶ್ರೀಕಾಂತ್ ಅವರನ್ನು ಕಿಚ್ಚ ಮೀಟ್ ಮಾಡಿದ್ದು, ಆ ಫೋಟೋ ಹಂಚಿಕೊಳ್ಳಲಾಗಿದೆ. ಇನ್ನು 'ದಿ ವಿಲನ್' ಸಿನಿಮಾದಲ್ಲಿ ಸುದೀಪ್ ಜೊತೆಗೆ ಶ್ರೀಕಾಂತ್ ನಟಿಸಿದ್ದಾರೆ.
ಹೈದರಾಬಾದ್ ನಲ್ಲಿ, ಬರಿಗಾಲಿನಲ್ಲಿ ಕನ್ನಡ ಧ್ವಜ ಹಾರಿಸಿದ ಕಿಚ್ಚ
ಹೈದರಾಬಾದ್ ನಲ್ಲಿ ಸುದೀಪ್ ಅವರ 'ಪೈಲ್ವಾನ್' ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದ ಬಿಡುವಿನ ವೇಳೆ ತಮ್ಮ ಸ್ನೇಹಿತರನ್ನು ಸುದೀಪ್ ನೋಡಿಕೊಂಡು ಬಂದಿದ್ದಾರೆ. ಕೆಲ ಸಂತೋಷದ ಕ್ಷಣವನ್ನು ಅವರ ಜೊತೆಗೆ ಕಳೆದಿದ್ದಾರೆ.
ನವರಸ ನಾಯಕ ಜಗ್ಗೇಶ್ ಗೆ ಕಿಚ್ಚ ಸುದೀಪ್ ಸ್ಫೂರ್ತಿಯಂತೆ.! ಹೇಗೆ ಅಂತೀರಾ.?
ಸದ್ಯ ಸುದೀಪ್ 'ಪೈಲ್ವಾನ್' ಸಿನಿಮಾದಲ್ಲಿ ಬ್ಯುಸಿ ಇದ್ದು, ಇತ್ತೀಚಿಗಷ್ಟೆ ಹೈದರಾಬಾದ್ ನಲ್ಲಿಯೇ ಅವರು ಕನ್ನಡ ರಾಜ್ಯೋತ್ಸವ ಆಚರಿಸಿದ್ದರು.