Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಾವುದೇ ಕಾರ್ಯಕ್ರಮಕ್ಕೆ ಹೋದ್ರು ಸುದೀಪ್ ಈ ಸಾಂಗ್ ಹಾಡ್ತಾರೆ ಯಾಕೆ.?
Recommended Video
ಕಿಚ್ಚ ಸುದೀಪ್ ಕನ್ನಡದ ಚಿತ್ರರಂಗದಲ್ಲಿ ಬಹುದೊಡ್ಡ ಅಭಿಮಾನಿ ಬಳಗವನ್ನ ಹೊಂದಿರುವ ನಟ. ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ತನ್ನ ನಟನೆಯಿಂದ ಗಮನ ಸೆಳೆದಿರುವ ಕಲಾವಿದ.
ಇಂತಹ ಕಲಾವಿದ ಒಂದು ವಿಷ್ಯದಲ್ಲಿ ತುಂಬಾ ವಿಶೇಷವೆನಿಸಿಕೊಳ್ಳುತ್ತಿದ್ದಾರೆ. ಸಾಹಸಸಿಂಹ, ದಿವಂಗತ ನಟ ಡಾ ವಿಷ್ಣುವರ್ಧನ್ ಅವರಂದ್ರೆ ಕಿಚ್ಚನಿಗೆ ಹೆಚ್ಚು ಅಭಿಮಾನ ಎನ್ನುವುದು ಗೊತ್ತಿರುವ ಸಂಗತಿ. ಈ ಅಭಿಮಾನವನ್ನ ಹಲವು ರೀತಿಯಲ್ಲಿ ಹೊರಹಾಕಿದ್ದಾರೆ.
ಆದ್ರೆ, ಈ ಒಂದು ವಿಧಾನ ಮಾತ್ರ ಆಗಾಗ ಚರ್ಚೆಯಾಗುತ್ತಲೇ ಇರುತ್ತೆ. ಹೌದು, ಸುದೀಪ್ ಭಾಗವಹಿಸುವ ಬಹುತೇಕ ಮನರಂಜನಾ ಕಾರ್ಯಕ್ರಮಗಳಲ್ಲಿ ವಿಷ್ಣುವರ್ಧನ್ ಅವರ ಈ ಒಂದು ಹಾಡನ್ನ ಹಾಡ್ತಾರೆ ಅಥವಾ ನೆನಪು ಮಾಡಿಕೊಳ್ತಾರೆ. ಇದು ಹಲವು ಬಾರಿ ನೋಡಿದ್ದೇವೆ.
ಡಾ ವಿಷ್ಣು ಸಾವಿಗೂ ಮುನ್ನ ಸುದೀಪ್ ಬಳಿ ಈ ವಿಷ್ಯವನ್ನ ಚರ್ಚಿಸಿದ್ರಂತೆ
ಅಷ್ಟಕ್ಕೂ, ಯಾವುದು ಆ ಹಾಡು ಅಂತ ಯೋಚನೆ ಮಾಡ್ತೀದ್ದೀರಾ.! ಜಿಮ್ಮಿಗಲ್ಲು ಚಿತ್ರದ ''ತುತ್ತು ಅನ್ನ ತಿನ್ನೋಕೆ, ಬೊಗಸೇ ನೀರು ಕುಡಿಯೋಕೆ......''.
ಚುಂಚನಕಟ್ಟೆಯ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ನಮ್ಮ ಪ್ರೀತಿಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಣ್ಣ
— DDKSSS official ® (@ddksssofficial) August 13, 2018
ಪ್ರತಿಯೊಂದು ವೇದಿಕೆಯಲ್ಲಿಕಿಚ್ಚ ಸುದೀಪ್ ಅಣ್ಣನ ಮನಸ್ಸಿಗೆ ಹತ್ತಿರವಾದ ಮಹಾನ್ ವ್ಯಕ್ತಿ ಡಾ ವಿಷ್ಣುದಾದ ರವರ ತುತ್ತು ಅನ್ನ ತಿನ್ನೋಕೆ ಬೊಗಸೆ ನೀರು ಕುಡಿಯೋಕೆ ಹಾಡನ್ನು ಹಾಡಿದರು
ವಿಷ್ಣುದಾದರ ಪ್ರತೀ ರೂಪ ನಮ್ಮ @KicchaSudeep ಅಣ್ಣ pic.twitter.com/vAexy92QO1
ಚುಂಚನಕಟ್ಟೆ ಜಲಪಾತೋತ್ಸವದಲ್ಲಿ ನಟ ಸುದೀಪ್
ಈ ಹಾಡಂದ್ರೆ ಸುದೀಪ್ ಅವರಿಗೆ ತುಂಬಾ ಇಷ್ಟ. ಸಂದರ್ಭಕ್ಕೆ ತಕ್ಕ ಹಾಗೆ ಈ ಹಾಡನ್ನ ಹೆಚ್ಚು ಕೇಳ್ತಾರೆ. ಇತ್ತೀಚಿಗಷ್ಟೆ ಚುಂಚನಕಟ್ಟೆಯ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುದೀಪ್ ವೇದಿಕೆ ಮೇಲೆ ಈ ಹಾಡನ್ನ ಹಾಡಿ ಅಭಿಮಾನಿಗಳನ್ನ ರಂಜಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.