Don't Miss!
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ 'ಪ್ರಜಾಕೀಯ'ದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?
ರಿಯಲ್ ಸ್ಟಾರ್ ಉಪೇಂದ್ರ, ಪ್ರಜಾಕೀಯದ ಮೂಲಕ ರಾಜಕೀಯ ಪ್ರವೇಶ ಮಾಡಿದಾಗ, ಚಿತ್ರರಂಗದಿಂದ ಅವರಿಗೆ ಅಭೂತಪೂರ್ವ ಬೆಂಬಲ ಸಿಕ್ಕಿತ್ತು. ಇದೀಗ, ವೈಯಕ್ತಿಕವಾಗಿ ಕಿಚ್ಚ ಸುದೀಪ್ ಅವರು ಉಪ್ಪಿಯ ಪ್ರಜಾಕೀಯ ಕಲ್ಪನೆಯನ್ನ ಮೆಚ್ಚಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಿಚ್ಚ ಸುದೀಪ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎಂಬ ಸುದ್ಧಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಆದ್ರೆ, ಸ್ವತಃ ಸುದೀಪ್ ಇದನ್ನ ನಿರಾಕರಿಸಿದ್ದರು. ಆದ್ರೀಗ, ಉಪ್ಪಿಯ ಪ್ರಜಾಕೀಯದ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.
ಒಂದು ದೇಶ ಒಂದೇ ತೆರಿಗೆ, ಒಂದು ದೇಹ ಒಂದೇ ವಿಮೆ: ಹೇಗಿದೆ ಐಡಿಯಾ.?
''ಉಪೇಂದ್ರ ಅವರ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತಿರುವುದು ಬಹಳ ಖುಷಿ ಆಗ್ತಿದೆ. ಅವರು ಅಂದುಕೊಂಡಿದ್ದನ್ನ ಮಾಡುವ ಉತ್ಸಾಹದಲ್ಲಿದ್ದಾರೆ. ಅವರಿಗೆ ನಮ್ಮ ಶುಭಾಶಯ ಇದ್ದೇ ಇರುತ್ತೆ. ಆದ್ರೆ, ಪ್ರಚಾರ ಮಾಡುವುದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಯಾಕಂದ್ರೆ, ನನಗೆ ಗೊತ್ತಿಲ್ಲದರ ಬಗ್ಗೆ ನಾನು ಯಾವುತ್ತು ಪ್ರಾಮೀಸ್ ಮಾಡಲ್ಲ'' ಎಂದು ಉಪ್ಪಿಯ ಹೊಸ ಹೆಜ್ಜೆಗೆ ವಿಶ್ ಮಾಡಿದ್ದಾರೆ.