Just In
Don't Miss!
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Lifestyle
ಆರೋಗ್ಯಕರ ಋತುಚಕ್ರಕ್ಕೆ ಇಲ್ಲಿವೆ ಕೆಲವೊಂದು ಯೋಗಾಸನಗಳು
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಮತ್ತೆ ನಿರ್ದೇಶನ ಯಾವಾಗ..?' ಅಂತ ಕೇಳಿದಕ್ಕೆ ಸುದೀಪ್ ಕೊಟ್ಟ ಉತ್ತರ ಇದು

ನಟ ಸುದೀಪ್ ಸದ್ಯ ಸಿನಿಮಾ ಹಾಗೂ 'ಬಿಗ್ ಬಾಸ್' ಕಾರ್ಯಕ್ರಮಗಳಲ್ಲಿ ಬಿಜಿ ಇದ್ದಾರೆ. ಆದರೆ ನಟನೆಯ ಜೊತೆಗೆ ಸುದೀಪ್ ಯಾವಾಗ ಮತ್ತೆ ನಿರ್ದೇಶನ ಮಾಡುತ್ತಾರೆ ಎನ್ನುವುದು ಅನೇಕರಿಗೆ ಇದ್ದ ಪ್ರಶ್ನೆ. ಇಂತಹ ಪ್ರಶ್ನೆಗೆ ಸದ್ಯ ಸುದೀಪ್ ಅವರೇ ಉತ್ತರ ನೀಡಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಸುದೀಪ್ ನಿರ್ದೇಶನದ ಬಗ್ಗೆ ಮಾತನಾಡಿದ್ದಾರೆ. ''ನನ್ನ ಜೊತೆ ಸೇರಿಕೊಂಡು ಒಂದಷ್ಟು ಕನಸುಗಳನ್ನು ನನಸು ಮಾಡಿಕೊಳ್ಳುವ ಆಸೆಯಿಂದ ಸುಮಾರು ಜನ ಪ್ರತಿಭೆಗಳು ಕಾಯುತ್ತಿದ್ದಾರೆ. ಒಂದು ಸಿನಿಮಾ ಸೋತಾಗ ಕಲಾವಿದ ಸಾಯುವುದಿಲ್ಲ. ಅವನಿಗೋಸ್ಕರ ಒಂದು ಪಾತ್ರವನ್ನು ಯಾರು ಬರೆಯುವುದಿಲ್ಲ ಎಂದಾಗ ಅವನು ಸಾಯುತ್ತಾನೆ. ನನಗೆ ನಿರ್ದೇಶನ ಮಾಡಬೇಕು ಎನ್ನಿಸಿದಾಗ ಖಂಡಿತ ಮಾಡುತ್ತೇನೆ ಎಂದಿದ್ದಾರೆ.'' ಎಂದು ಉತ್ತರ ನೀಡಿದ್ದಾರೆ.
ಅಂದಹಾಗೆ, ಸುದೀಪ್ 'ಮೈ ಆಟೋಗ್ರಾಫ್' ಚಿತ್ರ ಮೂಲಕ ನಿರ್ದೇಶನ ಶುರು ಮಾಡಿ ನಂತರ 'ನಂ73 ಶಾಂತಿನಿವಾಸ', 'ಜಸ್ಟ್ ಮಾತ್ ಮಾತಲ್ಲಿ', 'ವೀರ ಮದಕರಿ', 'ಕೆಂಪೇಗೌಡ' ಹಾಗೂ 'ಮಾಣಿಕ್ಯ' ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2014ರಲ್ಲಿ 'ಮಾಣಿಕ್ಯ' ಚಿತ್ರದ ಬಳಿಕ ಸುದೀಪ್ ನಟನೆಯಲ್ಲಿ ಮಾತ್ರ ಬಿಜಿ ಇದ್ದಾರೆ.