Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮತ್ತೆ ನಿರ್ದೇಶನ ಯಾವಾಗ..?' ಅಂತ ಕೇಳಿದಕ್ಕೆ ಸುದೀಪ್ ಕೊಟ್ಟ ಉತ್ತರ ಇದು
Recommended Video
ನಟ ಸುದೀಪ್ ಸದ್ಯ ಸಿನಿಮಾ ಹಾಗೂ 'ಬಿಗ್ ಬಾಸ್' ಕಾರ್ಯಕ್ರಮಗಳಲ್ಲಿ ಬಿಜಿ ಇದ್ದಾರೆ. ಆದರೆ ನಟನೆಯ ಜೊತೆಗೆ ಸುದೀಪ್ ಯಾವಾಗ ಮತ್ತೆ ನಿರ್ದೇಶನ ಮಾಡುತ್ತಾರೆ ಎನ್ನುವುದು ಅನೇಕರಿಗೆ ಇದ್ದ ಪ್ರಶ್ನೆ. ಇಂತಹ ಪ್ರಶ್ನೆಗೆ ಸದ್ಯ ಸುದೀಪ್ ಅವರೇ ಉತ್ತರ ನೀಡಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಸುದೀಪ್ ನಿರ್ದೇಶನದ ಬಗ್ಗೆ ಮಾತನಾಡಿದ್ದಾರೆ. ''ನನ್ನ ಜೊತೆ ಸೇರಿಕೊಂಡು ಒಂದಷ್ಟು ಕನಸುಗಳನ್ನು ನನಸು ಮಾಡಿಕೊಳ್ಳುವ ಆಸೆಯಿಂದ ಸುಮಾರು ಜನ ಪ್ರತಿಭೆಗಳು ಕಾಯುತ್ತಿದ್ದಾರೆ. ಒಂದು ಸಿನಿಮಾ ಸೋತಾಗ ಕಲಾವಿದ ಸಾಯುವುದಿಲ್ಲ. ಅವನಿಗೋಸ್ಕರ ಒಂದು ಪಾತ್ರವನ್ನು ಯಾರು ಬರೆಯುವುದಿಲ್ಲ ಎಂದಾಗ ಅವನು ಸಾಯುತ್ತಾನೆ. ನನಗೆ ನಿರ್ದೇಶನ ಮಾಡಬೇಕು ಎನ್ನಿಸಿದಾಗ ಖಂಡಿತ ಮಾಡುತ್ತೇನೆ ಎಂದಿದ್ದಾರೆ.'' ಎಂದು ಉತ್ತರ ನೀಡಿದ್ದಾರೆ.
ಅಂದಹಾಗೆ, ಸುದೀಪ್ 'ಮೈ ಆಟೋಗ್ರಾಫ್' ಚಿತ್ರ ಮೂಲಕ ನಿರ್ದೇಶನ ಶುರು ಮಾಡಿ ನಂತರ 'ನಂ73 ಶಾಂತಿನಿವಾಸ', 'ಜಸ್ಟ್ ಮಾತ್ ಮಾತಲ್ಲಿ', 'ವೀರ ಮದಕರಿ', 'ಕೆಂಪೇಗೌಡ' ಹಾಗೂ 'ಮಾಣಿಕ್ಯ' ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2014ರಲ್ಲಿ 'ಮಾಣಿಕ್ಯ' ಚಿತ್ರದ ಬಳಿಕ ಸುದೀಪ್ ನಟನೆಯಲ್ಲಿ ಮಾತ್ರ ಬಿಜಿ ಇದ್ದಾರೆ.