Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ : ಬೆಂಬಲ ಸೂಚಿಸಿದ ಕಿಚ್ಚ
ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ ಆರೋಗ್ಯ ಸುಧಾರಿಸಲಿ ಎಂದು ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದರ ಜೊತೆಗೆ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಕೂಡ ಜೋರಾಗುತ್ತಿದೆ.
ಈ ಬಗ್ಗೆ ಇದೀಗ ನಟ ಸುದೀಪ್ ಕೂಡ ಮಾತನಾಡಿದ್ದಾರೆ. ಇಂದು ನಗರದ 'ಗೋಲ್ಡ್ ಕ್ರಾಫ್ಟ್ ಜಿಮ್' ಉದ್ಘಾಟನಾ ಕಾರ್ಯಕ್ರಮಕ್ಕೆ ಕಿಚ್ಚ ಆಗಮಿಸಿದ್ದರು. ಈ ವೇಳೆ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂಬ ಮನವಿ ಬಗ್ಗೆ ಕೇಳಿದ ಪ್ರಶ್ನೆಗೆ ಸಹ ಸುದೀಪ್ ಉತ್ತರ ನೀಡಿದ್ದಾರೆ.
ಸಿದ್ದಗಂಗಾ ಶ್ರೀಗಳ ಆರೋಗ್ಯಕ್ಕಾಗಿ ಉಪೇಂದ್ರ ಟೀಮ್ ಪ್ರಾರ್ಥನೆ
ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎನ್ನುವುದು ನನ್ನ ಬೇಡಿಕೆ ಕೂಡ ಆಗಿದೆ. ಆ ಕೆಲಸ ಶ್ಲಾಘನೀಯ. ಭಾರತ ರತ್ನ ನೀಡಬೇಕು ಎನ್ನುವ ಮನವಿಗೆ ನನ್ನ ಬೆಂಬಲ ಇದೆ ಎಂದು ಸುದೀಪ್ ಹೇಳಿದ್ದಾರೆ.
Rarely r sch great human born,dedicating their entire life to people n society. One sch rare soul is Dr.ShivKumar Swamiji.. his contribution towards the society n people are incomparable. Long live sch great souls. A true “Bharata Ratna”🙏🏼🙏🏼✨. Hope this wish of many comes true.
— Kichcha Sudeepa (@KicchaSudeep) January 20, 2019
ಮತ್ತೊಂದು ಕಡೆ ಉಪೇಂದ್ರ ಅಭಿನಯದ 'ಐ ಲವ್ ಯೂ' ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮದ ದಿನಾಂಕ ಕೂಡ ಶ್ರೀಗಳ ಅನಾರೋಗ್ಯದ ಹಿನ್ನಲೆಯಲ್ಲಿ ಪೋಸ್ಟ್ ಪೋನ್ ಮಾಡಲಾಗಿದೆ.