For Quick Alerts
For Daily Alerts
Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂಜು ಜಾಹೀರಾತಿಗೆ ವಿರೋಧ: ಸುದೀಪ್ ಹೇಳಿದ್ದೇನು?
News
oi-Manjunatha C
By Manjunatha C
|
ನಟ ಸುದೀಪ್ ಇಂದು (ಸೆಪ್ಟೆಂಬರ್ 01) ಸಿದ್ದಗಂಗೆಗೆ ಭೇಟಿ ನೀಡಿದ್ದರು. ಈ ಸಮಯ ಮಾಧ್ಯಮದೊಟ್ಟಿಗೆ ಹಲವು ವಿಷಯ ಮಾತನಾಡಿದ ಸುದೀಪ್, ಜೂಜು ಜಾಹೀರಾತಿನ ಬಗ್ಗೆ ಎದ್ದಿರುವ ಅಪಸ್ವರದ ಬಗ್ಗೆಯೂ ಮಾತನಾಡಿದರು.
Recommended Video
ಅದ್ದೂರಿಯಾಗಿ
ನಡೀತು
ಯಶ್
ಮಗನ
ನಾಮಕರಣ
|
Filmibeat
Kannada
ನಟ ಚೇತನ್, ಜೂಜು ಜಾಹೀರಾತು (ರಮ್ಮಿ) ಜಾಹೀರಾತಿನ ಬಗ್ಗೆ ಟ್ವೀಟ್ ಮಾಡಿದ್ದು, ಕೇವಲ ಹಣಕ್ಕಾಗಿ ಮದ್ಯ (ಸೋಡ), ಗುಟ್ಕಾ/ಪಾನ್ ಮಸಲಾ, ಜೂಜು (ರಮ್ಮಿ) ಇನ್ನು ಇತ್ಯಾದಿಗಳ ಬಗ್ಗೆ ಮುಕ್ತವಾಗಿ ಜಾಹೀರಾತು ನೀಡುವ ಸ್ಟಾರ್ಸ್ಗಳ ಮೇಲೆ ಬೆರಳು ತೋರಿಸದಿರುವುದು ಮೋಸವಲ್ಲವೇ? ಎಂದಿದ್ದರು.
ಚೇತನ್ ಹೇಳಿಕೆಗೆ ತುಸು ಖಾರವಾಗಿಯೇ ಪ್ರತಿಕ್ರಿಯಿಸಿದ ಸುದೀಪ್, 'ಹೇಳಬೇಕು ಎಂದುಕೊಂಡಿರುವುದನ್ನು ನೇರವಾಗಿ ಹೇಳಬೇಕು' ಎಂದಿದ್ದಾರೆ.
ಮುಂದುವರೆದು ಮಾತನಾಡಿದ ಸುದೀಪ್, 'ಅವರು ಸಾಮಾನ್ಯವಾಗಿ ಮೋದಿ ಅಥವಾ ರಾಷ್ಟ್ರಪತಿಗೆ ಹೇಳಿರುತ್ತಾರೆ. ಏಕೆಂದರೆ ಅನುಮತಿ (ಜೂಜು ಹಾಗೂ ಸಂಬಂಧಿತ ಜಾಹೀರಾತಿಗೆ) ಅನುಮತಿ ಕೊಟ್ಟವರು ಅವರೇ ಹಾಗಾಗಿ ಅವರ ಬಗ್ಗೆ ಮಾತನಾಡಿರಬಹುದೇ ಹೊರತು ನನ್ನ ಬಗ್ಗೆ ಅಲ್ಲ' ಎಂದಿದ್ದಾರೆ ಸುದೀಪ್.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actor Sudeep talked about Rummy advertisement and allegations about it.