Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅನಂತು v/s ನುಸ್ರತ್' ಚಿತ್ರದ ಬಗ್ಗೆ ಸುದೀಪ್ ಟ್ವೀಟ್
ನಟ ವಿನಯ್ ರಾಜ್ ಕುಮಾರ್ ನಟನೆಯ 'ಅನಂತು v/s ನುಸ್ರತ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿದೆ. ಧರ್ಮದ ಹಿನ್ನಲೆಯಲ್ಲಿ ಇರುವ ಒಂದೊಳ್ಳೆ ಪ್ರೇಮಕಥೆ ಎಲ್ಲರಿಗೂ ಇಷ್ಟ ಆಗುವಂತಿದೆ. ಪ್ರೇಕ್ಷಕರ ಮನ ಗೆದ್ದ ಈ ಚಿತ್ರದ ಬಗ್ಗೆ ಈಗ ಸುದೀಪ್ ಟ್ವೀಟ್ ಮಾಡಿದ್ದಾರೆ.
''ಅನಂತು v/s ನುಸ್ರತ್' ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳನ್ನು ಕೇಳುತ್ತಿದ್ದೇನೆ. ವಿನಯ್ ಹಾಗೂ ಇಡೀ ತಂಡಕ್ಕೆ ನನ್ನ ಶುಭಾಶಯಗಳು. ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿ.'' ಎಂದು ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸುದೀಪ್ ಮಾತ್ರವಲ್ಲದೆ ಈ ಹಿಂದೆ ಪುನೀತ್ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಸಹ ಸಿನಿಮಾಗೆ ವಿಶ್ ಮಾಡಿದ್ದರು. ಈ ಚಿತ್ರದ ಒಂದು ಹಾಡು ಪುನೀತ್ ಗೆ ಬಹಳ ಇಷ್ಟವಾಗಿದೆ.
Hearing very good reviews... My best wshs to Vinay n the entire team of #ananthuvsnusrath
— Kichcha Sudeepa (@KicchaSudeep) December 29, 2018
May ur efforts get u the results that u all deserve..
Mch luv. 🤗https://t.co/569ReX8lbF
ವಿಮರ್ಶೆ : ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
'ಅನಂತು v/s ನುಸ್ರತ್' ವಿಮರ್ಶೆ
'ಅನಂತು v/s ನುಸ್ರತ್' ಒಂದು ಪ್ರೇಮಕಥೆ ಸಿನಿಮಾ. ಆದರೆ, ಇದು ಬರೀ ಪ್ರೇಮಕತೆಯಲ್ಲ ಬ್ರಾಹ್ಮಣ ಹುಡುಗ ಮತ್ತು ಮುಸ್ಲಿಂ ಹುಡುಗಿ ನಡುವಿನ ಅಪರೂಪದ ಪ್ರೀತಿಯ ಕಥೆ. ಹಾಗೆಂದ ಮಾತ್ರಕ್ಕೆ ಇದೊಂದು ಧರ್ಮ ಯುದ್ಧವಲ್ಲ, ಒಂದು ಸರಳ ಪ್ರೇಮ ಯುದ್ಧ. ಕುವೆಂಪು ಅವರ ''ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?'' ಎಂಬ ಸಂದೇಶವನ್ನ ಈ ಸಿನಿಮಾ ಹೇಳುತ್ತಿದೆ.