Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ 6ನೇ ಸೀಸನ್ ಅಂತ್ಯ : ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ ಕಿಚ್ಚ
'ಬಿಗ್ ಬಾಸ್' ಕಾರ್ಯಕ್ರಮದ ಮತ್ತೊಂದು ಸೀಸನ್ ಮುಗಿದಿದೆ. ನಿನ್ನೆ ಕಾರ್ಯಕ್ರಮದ ಕಡೆಯ ಸಂಚಿಕೆ ಪ್ರಸಾರ ಆಗಿದ್ದು, ಶಶಿ ಈ ಬಾರಿಯ ವಿನ್ನರ್ ಆಗಿದ್ದಾರೆ.
ಕಾರ್ಯಕ್ರಮ ಶುಭಂ ಆಗಿದ್ದು ನಟ ಸುದೀಪ್ ಈ ಬಗ್ಗೆ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ''ಇನ್ನೊಂದು ಅದ್ಬುತ ಸೀಸನ್ ಮುಗಿದಿದೆ. ಈ ಕಾರ್ಯಕ್ರಮವನ್ನು ಸುಗಮವಾಗಿ ದಡ ಮುಟ್ಟಿಸಲು ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಆರು ಸೀಸನ್ ಗಳು ಎಷ್ಟು ಬೇಗ ಕಳೆದು ಹೊಯ್ತು. ಎಲ್ಲ ಸ್ಪರ್ಧಿಗಳಿಗೆ ನನ್ನ ಶುಭ ಹಾರೈಕೆಗಳು.'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
'ಮಾರ್ಡನ್ ರೈತ' ಶಶಿ ಮುಡಿಗೆ 'ಬಿಗ್ ಬಾಸ್ ಕನ್ನಡ-6' ಗೆಲುವಿನ ಗರಿ.!
ಈ ಬಾರಿಯ 'ಬಿಗ್ ಬಾಸ್' ನಲ್ಲಿ ಐದು ಸ್ಪರ್ಧಿಗಳು ಫೈನಲ್ ಹಂತದ ವರೆಗೆ ಬಂದಿದ್ದರು. ಮೊದಲ ದಿನ ಇಬ್ಬರು ಸ್ಪರ್ಧಿಗಳು ಔಟ್ ಆಗಿದ್ದು, ಮೂರು ಜನ ಉಳಿದಿಕೊಂಡಿದ್ದರು.
Another splendid season of BB comes to end. Thanks to each one associated with it and to all u frnzz for making it reach th shore smoothly... mch luv to all ...
— Kichcha Sudeepa (@KicchaSudeep) January 27, 2019
6seasons gone past already n it feels so quick. My best wshs to all contestants.
🤗🙏🏼✨
'ಬಿಗ್ ಬಾಸ್' ವಿನ್ನರ್ ಟ್ರೋಫಿ ಎತ್ತಿ ಹಿಡಿಯುವ 'ಚಿನ್ನು' ಕವಿತಾ ಕನಸು ನುಚ್ಚು ನೂರು.!
ನವೀನ್ ಸಜ್ಜು, ಶಶಿ ಕುಮಾರ್ ಹಾಗೂ ಕವಿತಾ ಗೌಡ ಅವರ ಪೈಕಿ ರೈತ ಶಶಿ ಕುಮಾರ್ ವಿನ್ನರ್ ಪಟ್ಟ ಪಡೆದುಕೊಂಡಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನವಾಗಿ ಸಿಕ್ಕಿದೆ.