Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೈರೆಕ್ಟರ್ ಆದ ದುನಿಯಾ ವಿಜಯ್ ಗೆ ಸುದೀಪ್ ಸಲಹೆ
Recommended Video
ಕನ್ನಡದ ಸಾಕಷ್ಟು ನಟರು ಈಗಾಗಲೇ ಡೈರೆಕ್ಟರ್ ಆಗಿದ್ದಾರೆ. ಈಗ ನಟ ದುನಿಯಾ ವಿಜಯ್ ಕೂಡ ಒಂದು ಹೆಜ್ಜೆ ಮುಂದೆ ಹೋಗಿ ನಿರ್ದೇಶಕರಾಗಿದ್ದಾರೆ. 'ಸಲಗ' ಸಿನಿಮಾದ ಮೂಲಕ ನಟ ದುನಿಯಾ ವಿಜಯ್ ಡೈರೆಕ್ಟರ್ ಆಗುತ್ತಿದ್ದಾರೆ.
ನಿರ್ದೇಶಕನಾಗಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ದುನಿಯಾ ವಿಜಯ್ ಗೆ ನಟ ಸುದೀಪ್ ಶುಭಾಶಯವನ್ನು ತಿಳಿಸಿದ್ದಾರೆ. ಟ್ವಿಟ್ಟರ್ ಖಾತೆಯ ಮೂಲಕ ಕೆಲವು ಸಲಹೆ ನೀಡಿದ್ದಾರೆ.
'ಟಗರು' ಅಡ್ಡಾದಲ್ಲಿ ಕಾಣಿಸಿಕೊಂಡ 'ಸಲಗ': ಇಲ್ಲಿದೆ ಕಾರಣ
''ಯಾರಾದರೂ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗುತ್ತಿದ್ದಾರೆ ಎನ್ನುವುದು ಒಳ್ಳೆಯ ವಿಷಯ. ಈ ರೀತಿ ಕೆಲವು ಬಾರಿ ನಮ್ಮನ್ನು ಹುಡುಕಲು ಹೋದರೆ, ಕೆಲವು ಬಾರಿ ಪ್ರಯೋಗ ಮಾಡಲು ಹೋಗಬೇಕಾಗುತ್ತದೆ. ಒಬ್ಬ ನಟ ನಿರ್ದೇಶಕ ಆಗುವುದು ಒಳ್ಳೆಯ ಬೆಳವಣಿಗೆ. ಜೊತೆಗೆ ಇದು ಒಂದು ದೊಡ್ಡ ಒತ್ತಡ ಕೂಡ. ವಿಜಯ್ ಅವರಿಗೆ ನನ್ನ ಶುಭಾಶಯಗಳು. ನಿರ್ದೇಶನದ ಸಮಯವನ್ನು ಖುಷಿ ಪಡಿ.'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ನಟ ಸುದೀಪ್ ಸಹ ನಟನಾಗಿ ನಂತರ ನಿರ್ದೇಶಕನಾದರು. 'ಮೈ ಆಟ್ರೋಗ್ರಾಫ್' ಅವರ ಮೊದಲ ನಿರ್ದೇಶನದ ಸಿನಿಮಾವಾಗಿತ್ತು. ಆ ಬಳಿಕ 'ಶಾಂತಿ ನಿವಾಸ', 'ಜಸ್ಟ್ ಮಾತ್ ಮಾತಲ್ಲಿ' 'ಕೆಂಪೇಗೌಡ, 'ಮಾಣಿಕ್ಯ' ಚಿತ್ರಗಳಿಗೆ ಕಿಚ್ಚ ಆಕ್ಷನ್ ಕಟ್ ಹೇಳಿದ್ದರು.
It's always a grt moment when smone takes an extra step. Sometimes to discover ourselves,, sometimes for an excitement n sometimes for progress. An actor turning director is a great high,, a huge pressure too.
— Kichcha Sudeepa (@KicchaSudeep) May 14, 2019
My best wshs Vijay,, Enjoy this moment,, rise n shine. 🤗🥂 https://t.co/Hp1DQflD7i
'ಸಲಗ'ಗೆ ದುನಿಯಾ ವಿಜಯ್ ಅವರೇ ಮಾವುತ.!
'ಸಲಗ' ದುನಿಯಾ ವಿಜಯ್ ನಟನೆ ಹಾಗೂ ನಿರ್ದೇಶನದಲ್ಲಿ ಸಿದ್ಧವಾಗುತ್ತಿದ್ದು, ನಟ ಧನಂಜಯ್ ಹಾಗೂ 'ಟಗರು' ಟೀಮ್ ಚಿತ್ರಕ್ಕೆ ಸಾಥ್ ನೀಡಿದೆ.