Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಿಗ ಕಾಂತರಾಜ್ಗೆ ಶುಭಕೋರಿದ ಕಿಚ್ಚ ಸುದೀಪ್
ಬಹುನಿರೀಕ್ಷೆಯ 'ಒನ್ ಚಾಂಪಿಯನ್ಷಿಪ್'ನಲ್ಲಿ ಭಾರತದ ಕಾಂತರಾಜ್ ಅಗಸ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ. ಏಷ್ಯಾದ ಖ್ಯಾತ ಚಾಂಪಿಯನ್ಷಿಪ್ನಲ್ಲಿ ಕನ್ನಡಿಗ ಕಾಂತರಾಜ್ ಪಾಲ್ಗೊಂಡಿರುವುದಕ್ಕೆ ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಶುಭಾಶಯ ಕೋರಿದರು.
ಟ್ವಿಟ್ಟರ್ನಲ್ಲಿ ಕಾಂತರಾಜ್ಗೆ ಆಲ್ ದಿ ಬೆಸ್ಟ್ ಹೇಳಿರುವ ಸುದೀಪ್ ''ಸ್ಥಳೀಯ ಪ್ರತಿಭೆ ಕಾಂತರಾಜ್ ಸಿಂಗಾಪುರದ ಎಂಎಂಎ ಚಾಂಪಿಯನ್ಷಿಪ್ನಲ್ಲಿ ಚೀನಾದ ಕ್ಸಿ-ವೈ ವಿರುದ್ಧ ಸೆಣಸಾಡಲಿದ್ದಾರೆ. ಅವರಿಗೆ ನಮ್ಮ ಶುಭಾಶಯ. ಮೇ 28ಕ್ಕೆ ನಾನು ಎದುರು ನೋಡುತ್ತಿದ್ದೇನೆ'' ಎಂದರು.
ನನ್ನ ಮಾಂಗಲ್ಯ ಉಳಿಸಿದ್ದೀರಿ, ಸಾಯೋವರೆಗೂ ನಿಮ್ಮ ಹೆಸರಲ್ಲಿ ದೀಪ ಹಚ್ಚುವೆ; ಕಿಚ್ಚನ ಅಭಿಮಾನಿ
ಸುದೀಪ್ ಟ್ವೀಟ್ಗೆ ಪ್ರತಿಕ್ರಿಯಿಸಿ ಕಾಂತರಾಜ್ ''ತುಂಬಾ ಧನ್ಯವಾದಗಳು ಸರ್, ನಿಮ್ಮ ಪ್ರೋತ್ಸಹ ಮತ್ತು ಪ್ರೀತಿ ಸದಾ ಹೀಗೆ ಇರಲಿ ಎಂದು ಆಶಿಸುತ್ತೇನೆ'' ಎಂದು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರಿನ ಇಂಡಿಯನ್ ಕಾಂಬ್ಯಾಟ್ ಸ್ಪೋರ್ಟ್ಸ್ ಅಕಾಡೆಮಿಯಿಂದ ತರಬೇತಿ ಪಡೆದುಕೊಂಡಿರುವ ಕನ್ನಡಿಗ ಕಾಂತರಾಜ್ ಕ್ಸಿ-ವೇ ವಿರುದ್ಧದ ಚೊಚ್ಚಲ ಪಂದ್ಯ ಆಡುತ್ತಿದ್ದಾರೆ.
Recommended Video
ಸಿಂಗಾಪುರದ ಮೂಲದ ಎಂಎಂಎ ಒನ್ ಚಾಂಪಿಯನ್ಷಿಪ್ನಲ್ಲಿ ಮುಯ್ಥಾಯ್, ಕಿಕ್ ಬಾಕ್ಸಿಂಗ್ ಸೇರಿದಂತೆ ಸಮರ ಕಲೆಗಳ ಪರಿಣಿತಿ ಹೊಂದಿರುವ ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಇದರಲ್ಲಿ ಭಾರತದ ಪರವಾಗಿ ಕನ್ನಡಿಗ ಕಾಂತರಾಜ್ ಅಗಸ ಪಾಲ್ಗೊಂಡಿದ್ದಾರೆ.