Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ ಎಂದೆಂದಿಗೂ ನನ್ನ ಉಸಿರು'- ಕಿಚ್ಚ ಸುದೀಪ್
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಜೇತರನ್ನು ಪ್ರಕಟಿಸಲಾಗಿದೆ.
'ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ' ವಿಷಯದಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ನಟ ಸುದೀಪ್ ಶುಭ ಹಾರೈಸಿದ್ದಾರೆ.
ವರಲಕ್ಷ್ಮಿ
ಶರತ್ಕುಮಾರ್
ಪ್ರಯತ್ನಕ್ಕೆ
ಶುಭಕೋರಿದ
ಕಿಚ್ಚ
ಸುದೀಪ್
''ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ 304 ಜನ ವಿದ್ಯಾರ್ಥಿಗಳಿಗೆ ಅಭಿನಂದನೆ, "ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ" ಎಂದೆಂದಿಗೂ ನನ್ನ ಉಸಿರು. #ಮೊದಲು_ಮಾನವನಾಗು'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಅಪೂರ್ವ ಕೆಎಂ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಭವ್ಯ ಕೆಬಿ ದ್ವಿತೀಯ ಬಹುಮಾನ ಪಡೆದಿದ್ದರೆ ಚಂದನ ತೃತೀಯ ಬಹುಮಾನಕ್ಕೆ ಪಾತ್ರರಾಗಿದ್ದಾರೆ.
Recommended Video
ಪ್ರಥಮ ಬಹುಮಾನಕ್ಕೆ 20 ಸಾವಿರ ನಗದು, ಎರಡನೇ ಬಹುಮಾನಕ್ಕೆ 15 ಸಾವಿರ ನಗದು ಹಾಗೂ ಮೂರನೇ ಬಹುಮಾನಕ್ಕೆ 10 ಸಾವಿರ ನಗದು ನೀಡಲಾಗುತ್ತದೆ. ಒಟ್ಟು ಈ ಸ್ಪರ್ಧೆಯಲ್ಲಿ 304 ಜನರು ಭಾಗವಹಿಸಿದ್ದರು.