Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಅಭಿಮಾನಿ ಆದಿತ್ಯ ನಿಧನ: ಸಂತಾಪ ಸೂಚಿಸಿದ ನಟ
Recommended Video
ಕಿಚ್ಚ ಸುದೀಪ್ ಅವರ ಅಭಿಮಾನಿಯೊಬ್ಬ ಅನಾರೋಗ್ಯದ ಕಾರಣ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿದ ಸುದೀಪ್, ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
'ಆದಿತ್ಯ ಇನ್ನಿಲ್ಲ ಎಂಬ ಸುದ್ದಿ ಕೇಳಿ ಬೇಸರವಾಗುತ್ತಿದೆ. ನಾನು ಆ ಬಾಲಕನೊಂದಿಗೆ ಕಳೆದ ಸಮಯವನ್ನ ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಬಾಲಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ಬಯಸುತ್ತೇನೆ'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಸುದೀಪ್ ಅವರನ್ನೇ ಮೀರಿಸಿದ ಅಭಿಮಾನಿ: ಇದು 'ಪೈಲ್ವಾನ್' ಎಫೆಕ್ಟ್
ಆದಿತ್ಯಗೆ ಸುದೀಪ್ ಅಂದ್ರೆ ಬಹಳ ಇಷ್ಟ. ಕಳೆದ ಕೆಲ ವರ್ಷಗಳಿಂದ ಆದಿತ್ಯ ಅಪರೂಪದ ರೋಗದಿಂದ ಬಳಲುತ್ತಿದ್ದರು. 2014ರಲ್ಲಿ ಮೈಸೂರಿನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿ ನಡೆಯುತ್ತಿದ್ದಾಗ ಸುದೀಪ್ ಅವರನ್ನ ಆದಿತ್ಯ ಭೇಟಿ ಮಾಡಿ ತಮ್ಮ ಆಸೆಗಳನ್ನ ಹೇಳಿಕೊಂಡಿದ್ದರು.
ಸುದೀಪ್ 16 ಕೆಜಿ ತೂಕ ಇಳಿಸಿಕೊಳ್ಳಲು ಕಾರಣ ಯಾರು.?
ಆದಿತ್ಯ ಅವರ ಆಸೆಯನ್ನ ಪೂರೈಸಲು ಪೋಷಕರಿಗೆ ಸುದೀಪ್ ನೆರವಾಗಿದ್ದರು. ಅಂದ್ಹಾಗೆ, ಆದಿತ್ಯ ಅವರ ತಂದೆ ಭಾರತಿ ಶಂಕರ್ 'ಆಟೋಗ್ರಾಫ್ ಪ್ಲೀಸ್' ಎಂಬ ಚಿತ್ರವನ್ನ ನಿರ್ದೇಶನ ಮಾಡಿದ್ದರು. ನಂತರ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು.