For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರ ನಿರ್ದೇಶನಕ್ಕೆ ಸುಹಾಸಿನಿ ಮಣಿರತ್ನಂ
News
oi-Staff
By Staff
|
ಕನ್ನಡ ಚಿತ್ರವನ್ನು ನಿರ್ದೇಶಿಸಬೇಕೆನ್ನುವುದು ನನ್ನ ಬಹುದಿನದ ಆಸೆ. ಮಗನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ಈ ಬಗ್ಗೆ ನಿರ್ಧಾರ ತೆಗೆದುಕೊಂಡಿರಲಿಲ್ಲ. ಬರುವ ವರ್ಷ ಕನ್ನಡ ಚಿತ್ರವನ್ನು ನಿರ್ದೇಶಿಸಬೇಕೆಂದು ಯೋಜನೆ ಹಾಕಿಕೊಂಡಿದ್ದೇನೆ. ವಿಷ್ಣುವರ್ಧನ್ ಕೂಡಾ ಚಿತ್ರ ನಿರ್ದೇಶಿಸಬೇಕೆಂದು ಬಹಳದಿನದಿಂದ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದರು.
ನಾನು ಚೆನ್ನೈ ನಲ್ಲಿ ನೆಲೆಸಿದ್ದರೂ, ಕನ್ನಡ ಚಿತ್ರಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದೇನೆ. ಕನ್ನಡಿಗರು ಮತ್ತು ತಮಿಳರು ಸಹೋದರ, ಸಹೋದರಿಯರಿದ್ದಂತೆ. ಬರುವ ವರ್ಷದ ಹೊತ್ತಿಗೆ ಖಂಡಿತಾ ನನ್ನಿಂದ ಕನ್ನಡ ನಿರ್ದೇಶನದ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಸುಹಾಸಿನಿ ತಿಳಿಸಿದ್ದಾರೆ. 1984 ನಲ್ಲಿ 'ಬೆಂಕಿಯಲ್ಲಿ ಅರಳಿದ ಹೂವು' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ಸುಹಾಸಿನಿ ಬಹಳಷ್ಟು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಅನಂತನಾಗ್ anant nag ಡಾವಿಷ್ಣುವರ್ಧನ್ ಸುಹಾಸಿನಿ ಎರಡನೆ ಮದುವೆ ಬೆಂಕಿಯಲ್ಲಿ ಅರಳಿದ ಹೂವು suhasini manirathnam eradane madhuve drvishnuvrdhana benkiyalli aralidha hoovu
Monday, June 1, 2009, 15:07 Story first published: Monday, June 1, 2009, 15:07 [IST]
Other articles published on Jun 1, 2009