ಮಂಡ್ಯದಲ್ಲಿ ಸುಮಲತಾ ಭಾಷಣ: ಕೇಬಲ್ ಕಟ್ ಮಾಡಿಸಿದ್ದು ಯಾರಣ್ಣ?

Recommended Video

Lok Sabha Elections 2019 : ಸುಮಲತಾ ಭಾಷಣ ಮಾಡುವಾಗ ಮಂಡ್ಯದಲ್ಲಿ ಕೇಬಲ್ ಕಟ್ | ಕಾರಣ?

ನಟಿ ಸುಮಲತಾ ಅಂಬರೀಶ್ ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿದ್ದಾರೆ. ಈ ವೇಳೆ ಮಂಡ್ಯದಲ್ಲಿ ಜನಸಾಗರವೇ ಹರಿದು ಬಂದಿತ್ತು. ನಟರಾದ ದರ್ಶನ್, ಯಶ್, ದೊಡ್ಡಣ್ಣ ಮತ್ತು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಜೊತೆಯೇ ನಿಂತು ಬೆಂಬಲ ನೀಡಿದರು.

ನಾಮಪತ್ರ ಸಲ್ಲಿಸಿದ ನಂತರ ಮಂಡ್ಯದ ಸಿಲ್ವರ್ ಜುಬ್ಲಿ ಪಾರ್ಕ್ ನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಸುಮಲತಾ ಮಾತನಾಡಿದರು. ಆದರೆ ಈ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಡ್ಯದಲ್ಲಿ ಕರೆಂಟ್ ಇರಲಿಲ್ಲವಂತೆ. ಸುಮಕ್ಕನ ಪರ ನಿಂತ ಜನಸಾಗರ ನೋಡಿ ಭಯ ಬಿದ್ದು ಯಾರೊ ಕೇಬಲ್ ಕಟ್ ಮಾಡಿಸಿದ್ದಾರೆ ಅಂತ ಹೇಳಲಾಗಿತ್ತು. ಈ ಮಾತನ್ನು ವೇದಿಕೆ ಮೇಲಿದ್ದ ಸುಮಲತಾ ಕೂಡ ಹೇಳಿದರು.

ಒಂದೇ ವೇದಿಕೆಯಲ್ಲಿ ಚಿತ್ರರಂಗದ ಘಟಾನುಘಟಿಗಳು ಕುಳಿತಿರುವುದನ್ನು, ಸುಮಲತಾ ಪರ ದೊಡ್ಡ ಮಟ್ಟದಲ್ಲಿ ಜನ ಸೇರಿರುವ ಕಾರ್ಯಕ್ರವನ್ನು ವಾಹಿನಿ ಮೂಲಕ ಜನರು ನೋಡಬಾರದು ಎನ್ನುವುದು ಕೆಲವರ ಪ್ಲಾನ್ ಆಗಿತ್ತು. ಅದೇ ಕಾರಣಕ್ಕೆ ಕೇಬಲ್ ಕಟ್ ಮಾಡಲಾಗಿತಂತೆ.

sumalatha spoke about cable cut issue in mandya during her election campaign

ಇನ್ನು ಈ ಬಗ್ಗೆ ಮಾತನಾಡಿದ ಸುಮಲತಾ, ''ಇಂದು ಮಂಡ್ಯದಲ್ಲಿ ಕೇಬಲ್ ಕಟ್ ಮಾಡಿದ್ದಾರೆ. ಆದರೆ ಜನರ ಪ್ರೀತಿಯನ್ನು ಕಡಿದು ಹಾಕಲು ಸಾಧ್ಯವಿಲ್ಲ'' ಎಂದು ತಿರುಗೇಟು ನೀಡಿದರು.

More from Filmibeat

English summary
Lok Sabha Election 2019 : Sumalatha Ambareesh spoke about cable cut issue in mandya during her election campaign.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X