Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯದಲ್ಲಿ ಸುಮಲತಾ ಭಾಷಣ: ಕೇಬಲ್ ಕಟ್ ಮಾಡಿಸಿದ್ದು ಯಾರಣ್ಣ?
Recommended Video
ನಟಿ ಸುಮಲತಾ ಅಂಬರೀಶ್ ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿದ್ದಾರೆ. ಈ ವೇಳೆ ಮಂಡ್ಯದಲ್ಲಿ ಜನಸಾಗರವೇ ಹರಿದು ಬಂದಿತ್ತು. ನಟರಾದ ದರ್ಶನ್, ಯಶ್, ದೊಡ್ಡಣ್ಣ ಮತ್ತು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಜೊತೆಯೇ ನಿಂತು ಬೆಂಬಲ ನೀಡಿದರು.
ನಾಮಪತ್ರ ಸಲ್ಲಿಸಿದ ನಂತರ ಮಂಡ್ಯದ ಸಿಲ್ವರ್ ಜುಬ್ಲಿ ಪಾರ್ಕ್ ನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಸುಮಲತಾ ಮಾತನಾಡಿದರು. ಆದರೆ ಈ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಡ್ಯದಲ್ಲಿ ಕರೆಂಟ್ ಇರಲಿಲ್ಲವಂತೆ. ಸುಮಕ್ಕನ ಪರ ನಿಂತ ಜನಸಾಗರ ನೋಡಿ ಭಯ ಬಿದ್ದು ಯಾರೊ ಕೇಬಲ್ ಕಟ್ ಮಾಡಿಸಿದ್ದಾರೆ ಅಂತ ಹೇಳಲಾಗಿತ್ತು. ಈ ಮಾತನ್ನು ವೇದಿಕೆ ಮೇಲಿದ್ದ ಸುಮಲತಾ ಕೂಡ ಹೇಳಿದರು.
''ನಾವೇನು ಪಾಕಿಸ್ತಾನದಿಂದ ಬಂದಿಲ್ಲ'' : ಟೀಕೆಗಳಿಗೆ ಅಣ್ತಮ್ಮ ಯಶ್ ತಿರುಗೇಟು!
ಒಂದೇ ವೇದಿಕೆಯಲ್ಲಿ ಚಿತ್ರರಂಗದ ಘಟಾನುಘಟಿಗಳು ಕುಳಿತಿರುವುದನ್ನು, ಸುಮಲತಾ ಪರ ದೊಡ್ಡ ಮಟ್ಟದಲ್ಲಿ ಜನ ಸೇರಿರುವ ಕಾರ್ಯಕ್ರವನ್ನು ವಾಹಿನಿ ಮೂಲಕ ಜನರು ನೋಡಬಾರದು ಎನ್ನುವುದು ಕೆಲವರ ಪ್ಲಾನ್ ಆಗಿತ್ತು. ಅದೇ ಕಾರಣಕ್ಕೆ ಕೇಬಲ್ ಕಟ್ ಮಾಡಲಾಗಿತಂತೆ.
ವಿರೋಧಿಗಳಿಗೆ 'ಮಂಡ್ಯ ವೇದಿಕೆ'ಯಲ್ಲಿ ಸವಾಲ್ ಹಾಕಿದ ದರ್ಶನ್
ಇನ್ನು ಈ ಬಗ್ಗೆ ಮಾತನಾಡಿದ ಸುಮಲತಾ, ''ಇಂದು ಮಂಡ್ಯದಲ್ಲಿ ಕೇಬಲ್ ಕಟ್ ಮಾಡಿದ್ದಾರೆ. ಆದರೆ ಜನರ ಪ್ರೀತಿಯನ್ನು ಕಡಿದು ಹಾಕಲು ಸಾಧ್ಯವಿಲ್ಲ'' ಎಂದು ತಿರುಗೇಟು ನೀಡಿದರು.