Don't Miss!
- Automobiles
ಭಾರತದಲ್ಲಿ ಗ್ಲಾಂಝಾ ಪ್ರೀಮಿಯಂ ಹ್ಯಾಚ್ಬ್ಯಾಕ್ನ ಬೆಲೆ ಹೆಚ್ಚಿಸಿದ ಟೊಯೊಟಾ
- Sports
Border-Gavaskar Trophy: ಭಾರತ vs ಆಸ್ಟ್ರೇಲಿಯಾ ಅತಿ ಹೆಚ್ಚು ರನ್, ಹೆಚ್ಚು ವಿಕೆಟ್ ಗಳಿಸಿದ ಆಟಗಾರರ ಪಟ್ಟಿ
- News
ವಂದೇ ಭಾರತ್ ರೈಲಿಗಿಂತ 'ವಂದೇ ಮೆಟ್ರೋ' ಹೇಗೆ ಭಿನ್ನ? ಇಲ್ಲಿವೆ ಪ್ರಮುಖ ವೈಶಿಷ್ಟ್ಯ-ವಿಶೇಷತೆಗಳು
- Finance
Real Estate Deal: ದೇಶದ ಅತೀ ದೊಡ್ಡ ರಿಯಲ್ ಎಸ್ಟೇಟ್ ಡೀಲ್ಗೆ ಹೂಡಿಕೆ ಮಾಡಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology
ಏರ್ಟೆಲ್ ಗ್ರಾಹಕರೇ, ಅವಸರವಾಗಿ ರೀಚಾರ್ಜ್ ಮಾಡಬೇಡಿ, ಈ ಪ್ಲ್ಯಾನ್ ಗಮನಿಸಿ!
- Lifestyle
ಕ್ಯಾನ್ಸರ್ ಚಿಕಿತ್ಸೆ ಬಳಿಕ ಮಗು ಪಡೆಯಲು ಸುರಕ್ಷಿತ ವಿಧಾನ ಇದೇ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಚಿತ್ರರಂಗದಿಂದ ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೊಂದು ಮನವಿ
ಕೊರೊನಾ ವೈರಸ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.
ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಇಂದು (ಮೇ 24) ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.
ಸಾರಾ ಗೋವಿಂದು-ತಾರಾ ಮನವಿ
ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ಮುಖ್ಯಮಂತ್ರಿ
ಯಡಿಯೂರಪ್ಪ
ಭೇಟಿ
ಮಾಡಿದ
ಭಾಮ
ಹರೀಶ್,
ಜೆಕೆ
ಟೇಶಿ ವೆಂಕಟೇಶ್ ಮನವಿ
ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.
ಭಾಮ ಹರೀಶ್, ಜೆಕೆ ಮನವಿ
ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.
ಮುಖ್ಯಮಂತ್ರಿ
ಯಡಿಯೂರಪ್ಪ
ಭೇಟಿ
ಮಾಡಿದ
ಸಾರಾ
ಗೋವಿಂದು,
ತಾರಾ
Recommended Video
ಭಾನುವಾರ ಬೆಂಗಳೂರಿನಲ್ಲಿ ಕಲಾವಿದರಿಗೆ ಉಚಿತ ಕಿಟ್ ವಿತರಿಸಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ''ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.