Don't Miss!
- News Bengaluru Toilets: ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ಮುನ್ನ ಜೇಬು ನೋಡಿಕೊಳ್ಳಿ!
- Technology ಇದೇ ಏಪ್ರಿಲ್ 22 ರಂದು ರಿಯಲ್ಮಿ ಈ ಹೊಸ ಫೋನ್ ಸೇಲ್ ಪ್ರಾರಂಭ!
- Finance Bengaluru rain: ಇಂದು ನಾಳೆ ಬೆಂಗಳೂರಿನಲ್ಲಿ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ ವಿವರ
- Lifestyle ಇದೇ ನೋಡಿ ಭಾರತದ ಮೊಟ್ಟ ಮೊದಲು ರೈಲು..! ಇಂದಿಗೆ ಈ ರೈಲು ಹೊರಟು 171 ವರ್ಷ..!
- Automobiles Bengaluru: ಇಂದಿನಿಂದ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ವಾಹನಗಳ ಸಂಚಾರ ಬಂದ್.. ಪರ್ಯಾಯ ಮಾರ್ಗಗಳಾವುವು?
- Sports KKR vs RR: ಐಪಿಎಲ್ನ ಶತಕಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ಜೋಸ್ ಬಟ್ಲರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೋದಿಗೆ ಶುಭಾಶಯ ಕೋರಿದ ರಜನಿಕಾಂತ್
ಲೋಕಸಭಾ ಚುವಾವಣೆಯ ಫಲಿತಾಂಶ ಬಹುತೇಕ ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾರತೀಯ ಜನತ ಪಾರ್ಟಿ 350 ಸ್ಥಾನದಲ್ಲಿ ಮುನ್ನಡೆ ಪಡೆಯುವ ಮೂಲಕ ಮೋದಿ ಅಲೆಯ ಮುಂದೆ ಕಾಂಗ್ರೇಸ್ ಕೊಚ್ಚಿ ಹೋಗಿದೆ.
ದೇಶದಾದ್ಯಂತ ಕೇಸರಿ ಬಾವುಟ ರಾರಾಜಿಸುತ್ತಿದೆ. ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಸೂಪರ್ ಸ್ಟಾರ್ ರಜನಿಕಾಂತ್ ಶುಭಾಶಯ ಕೋರಿದ್ದಾರೆ.
ರಜನಿ ಎದುರು ಅಬ್ಬರಿಸಲಿದ್ದಾರೆ ಇಬ್ಬರು ಖಡಕ್ ಖಳನಾಯಕರು
"ಗೌರವಾನ್ವಿತಾ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ನೀವೂ ಅದನ್ನ ಮಾಡಿದ್ದೀರಿ. ದೇವರು ಒಳ್ಳೆದು ಮಾಡಲಿ" ಎಂದು ಶುಭಾಶಯ ತಿಳಿಸುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ರಜಿನಿಕಾಂತ್ ಪ್ರಧಾನಿ ಮೋದಿ ಜೊತೆ ಉತ್ತಮ ಭಾಂದವ್ಯ ಇಟ್ಟುಕೊಂಡಿದ್ದಾರೆ. ಈ ಹಿಂದೆ ರಜಿನಿಕಾಂತ್ ಅನೇಕ ಬಾರಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ರಜಿನಿಕಾಂತ್ ಬಿಜೆಪಿ ಸೇರುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಆದ್ರೆ ಅವರದೆ ಆದ ಹೊಸ ಪಕ್ಷ ಅನೌನ್ಸ್ ಮಾಡುವ ಮೂಲಕ ಬಿಜೆಪಿ ಸೇರುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದರು.
ಇನ್ನು ತಮಿಳುನಾಡಿನಲ್ಲಿ ಬಿಜೆಪಿ ಒಂದು ಸೀಟನ್ನು ಪಡೆದುಕೊಂಡಿಲ್ಲ. ಆದ್ರೂ ರಜಿನಿಕಾಂತ್ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿ ಸಂತಸ ವ್ಯಕ್ತಪಡಿಸಿರುವುದು ಅಚ್ಚರಿ ಮೂಡಿಸಿದೆ.