For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭೂಗತ ಪುಟ'ಗಳನ್ನು ತೆರೆದಿಡಲಿದ್ದಾರೆ ಸುಷ್ಮಾ ವೀರ್.!
News
oi-Harshitha
By Harshitha
|
'ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಸುಷ್ಮಾ ವೀರ್ ಸೃಷ್ಟಿಸಿದ ಸಂಚಲನ ನಿಮಗೆ ಗೊತ್ತೇ ಇದೆ. ರಿಯಾಲಿಟಿ ಶೋ ಮುಗಿದ ನಂತರ ಸುಷ್ಮಾ ವೀರ್ ಒಂದು ಸಿನಿಮಾ ನಿರ್ಮಾಣ ಮಾಡುವ ಮನಸ್ಸು ಮಾಡಿದ್ದಾರೆ. ಆ ಚಿತ್ರವೇ 'ಭೂಗತ ಪುಟಗಳಲ್ಲಿ'.
ಈಗಾಗಲೇ 'ಡೆಡ್ಲಿ ಸೋಮ' ಸೇರಿದಂತೆ ಅನೇಕ ರೌಡಿಸಂ ಸಿನಿಮಾಗಳನ್ನ ನಿರ್ದೇಶಿಸಿರುವ ರವಿ ಶ್ರೀವತ್ಸ 'ಭೂಗತ ಪುಟಗಳಲ್ಲಿ' ಚಿತ್ರದ ನಿರ್ದೇಶನದ ಜೊತೆಗೆ ಚಿತ್ರಕಥೆ-ಸಂಭಾಷಣೆಯ ಹೊಣೆಯನ್ನೂ ಹೊತ್ತುಕೊಂಡಿದ್ದಾರೆ.
ಕಳೆದ ವಾರವಷ್ಟೇ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ 'ಭೂಗತ ಪುಟಗಳಲ್ಲಿ' ಚಿತ್ರದ ಸ್ಕ್ರಿಪ್ಟ್ ಹಾಗೂ ಶೀರ್ಷಿಕೆ ಪೂಜೆ ನೆರವೇರಿದೆ.
ತಾರಾ, ಸುಷ್ಮಾ ವೀರ್, ಯಮುನಾ ಶ್ರೀನಿಧಿ, ಉಮೇಶ್ ಬಣಕಾರ್, ಮಾಸ್ಟರ್ ಆನಂದ್, ಬಿ.ಜಯಶ್ರೀ ಸೇರಿದಂತೆ ಅನೇಕರು 'ಭೂಗತ ಪುಟಗಳಲ್ಲಿ' ಚಿತ್ರದ ಮುಖ್ಯ ಭೂಮಿಕೆಯಲ್ಲಿ ಇರಲಿದ್ದಾರೆ. ಜೂನ್ ತಿಂಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
After contesting in Bigg Boss Kannada-3, Sushma Veer is all set to produce Kannada Movie titled 'Bhoogata Putagalalli', directed by Ravi Srivatsa.
Story first published: Friday, March 25, 2016, 15:45 [IST]
Other articles published on Mar 25, 2016