Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜೇಂದ್ರ ಸಿಂಗ್ ಬಾಬು ಆಟಕ್ಕುಂಟು ಲೆಕ್ಕಕ್ಕಿಲ್ಲ
ತಮ್ಮ ಕುಟುಂಬ ಇದುವರೆಗೂ ಸಮಾಜಕ್ಕೆ ಅತ್ಯುತ್ತಮ ಚಿತ್ರಗಳನ್ನು ನೀಡಿದೆ. ನೂರಕ್ಕೂ ಹೆಚ್ಚು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿರುವ ಕುಟುಂಬ ತಮ್ಮದು ಎಂಬ ಉಮೇದಿನಲ್ಲಿ ಬಾಬು ಇದ್ದಾರೆ. ಇದೇ ಅವರಿಗೆ ಶ್ರೀರಕ್ಷೆ.
ಬಾಬು ಅವರ ಚುನಾವಣಾ ಅಜೆಂಡಾ ಹೀಗಿದೆ. ತಮಗೇನಾದರೂ ಅವಕಾಶ ಕೊಟ್ಟರೆ ಚಿತ್ರಮಂದಿರಗಳ ಸಮಸ್ಯೆಗೆ ಅಂತ್ಯ ಹಾಡುತ್ತೇನೆ. ತಮಿಳುನಾಡು ಹಾಗೂ ಆಂಧ್ರ ಪ್ರದೇಶಕ್ಕೆ ಹೋಲಿಸಿದರೆ ಕರ್ನಾಟಕ ಚಿತ್ರಮಂದಿರಗಳ ಸಮಸ್ಯೆ ಎದುರಿಸುತ್ತಿದೆ.
ನೆರೆ ರಾಜ್ಯಗಳಲ್ಲಿ ತಲಾ 2,000 ಥಿಯೇಟರ್ಗಳಿದ್ದರೆ ಕರ್ನಾಟಕ ಕೇವಲ 600 ಚಿತ್ರಮಂದಿರಗಳಿವೆ. ಈ ಬಾರಿ ತಮಗೆ ಚಾನ್ಸ್ ನೀಡಿದರೆ 2,000 ಗುರಿ ಮುಟ್ಟುವುದಾಗಿ ಘೋಷಿಸಿದ್ದಾರೆ. ಆದರೆ ರಾಜೇಂದ್ರ ಸಿಂಗ್ ಬಾಬು ಏನಿದ್ದರೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವರೂ ಇದ್ದಾರೆ.
ಈ ಬಾರಿಯ ಚುನಾವಣಾ ಅಧಿಕಾರಿ ಯಾರು ಗೊತ್ತೆ? ಮಾಜಿ ಫಿಲಂ ಚೇಂಬರ್ ಅಧ್ಯಕ್ಷೆ ಹಾಗೂ ಗಿರಿಕನ್ಯೆ ಖ್ಯಾತಿಯ ಜಯಮಾಲಾ ಈ ಬಾರಿಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಚಲನಚಿತ್ರ ನಿರ್ಮಾಪಕ ಎ.ಗಣೇಶ್, ಜಾಯ್ ಸಿಮನ್ ಸೇರಿದಂತೆ ಹಲವರು ಫಿಲಂ ಚೇಂಬರ್ ನ ಇತರೆ ಪದವಿಗಳಿಗೆ ಸ್ಪರ್ಧಿಸಿದ್ದಾರೆ. ಎಲ್ಲ ಪ್ರಶ್ನೆಗಳಿಗೂ ಉತ್ತರ ಸೆ.29ರಂದು ಸಿಗಲಿದೆ. ಅಲ್ಲಿಯವರೆಗೂ ಟೇಕ್ ಕೇರ್ ಟಾಟಾ ಬಾಯ್ ಬಾಯ್. (ಒನ್ಇಂಡಿಯಾ ಕನ್ನಡ)