Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಬುದ್ಧ ಪ್ರೇಮಕಥೆಯ ಭಾವನಾತ್ಮಕ ಜರ್ನಿ ಈ 'ಸ್ವಾತಿ ಮುತ್ತಿನ ಮಳೆ ಹನಿ'
ಮೋಹಕತಾರೆ ರಮ್ಯಾ ಇದೇ ಸಿನಿಮಾ ಮೂಲಕ ಕಮ್ ಬ್ಯಾಕ್ ಮಾಡಬೇಕಿತ್ತು. ಇನ್ನೇನು ತಾವೇ ನಿರ್ಮಾಣ ಮಾಡಿ ನಟಿಸಬೇಕು ಅಂತಾನೂ ತೀರ್ಮಾನ ಮಾಡಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಮನಸ್ಸು ಬದಲಾಯಿಸಿದ್ದರು.
ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಕೇವಲ ನಿರ್ಮಾಣಕ್ಕೆ ಮಾತ್ರ ಮಾಡಲು ನಿರ್ಧರಿಸಿದ್ದರು. 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಜೊತೆ ಸಿರಿ ರವಿಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಾಜ್ ಬಿ ಶೆಟ್ಟಿ ಬಹುಬೇಗನೇ ಸಿನಿಮಾ ಮಾಡಿ ಮುಗಿಸಿದ್ದು, ಸದ್ಯ 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಸಿನಿಮಾ ರಾಜ್ ಬಿ ಶೆಟ್ಟಿಯೇ ಹೀರೊ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರೋ ಈ ಸಿನಿಮಾ ಪೋಸ್ಟರ್ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.
'ದಕ್ಷಿಣಕ್ಕಿಂತ ಬಾಲಿವುಡ್ ಹಾಡುಗಳು ರೊಮ್ಯಾಂಟಿಕ್' ಎಂದ ರಶ್ಮಿಕಾ ಫುಲ್ ಟ್ರೋಲ್!
ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಜೊತೆ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್, ಗೋಪಾಲ್ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರವೀಣ್ ಶ್ರೀಯಾನ್ ಕ್ಯಾಮರಾ ಹಾಗೂ ಎಡಿಟಿಂಗ್ ಮಾಡುತ್ತಿದ್ದು, ಮಿಧುನ್ ಮುಕುಂದನ್ ಟ್ಯೂನ್ ಹಾಕಿದ್ದಾರೆ. ಅಂದ್ಹಾಗೆ 'ಸ್ವಾತಿ ಮುತ್ತಿನ ಮಳೆ ಹನಿಯೇ' ಸಿನಿಮಾ ಒಂದು ಪ್ರಬುದ್ಧ ಲವ್ಸ್ಟೋರಿ. ಇದೊಂದು ಭಾವುಕ ಪ್ರಯಾಣ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಭಾವುಕ ಜರ್ನಿಯನ್ನು ಹೇಗಿರುತ್ತೆ ಅನ್ನೋದನ್ನು ಹೇಳುವುದಕ್ಕೇ ಸಿನಿಮಾದ ಕೆಲವು ಭಾವನಾತ್ಮಕ ಫೋಟೊಗಳನ್ನು ಚಿತ್ರತಂಡ ರಿಲೀಸ್ ಮಾಡಿದೆ.