Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ ರಾಜ್ ಸ್ಮಾರಕಕ್ಕೆ ಭೇಟಿ ನೀಡಿದ ತಮಿಳು ನಟ ಪ್ರಭು
ತಮಿಳು ಸ್ಟಾರ್ ನಟ ಪ್ರಭು ಬೆಂಗಳೂರಿಗೆ ಬಂದ ವೇಳೆ ಡಾ ರಾಜ್ ಸ್ಮಾರಕಕ್ಕೆ ಭೇಟಿ ನೀಡಿ ಅಣ್ಣಾವ್ರನ್ನ ಸ್ಮರಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ನೆನಪಿಸಿಕೊಂಡಿದ್ದಾರೆ.
ಇತ್ತೀಚಿಗಷ್ಟೆ ಸಿನಿಮಾವೊಂದರ ಶೂಟಿಂಗ್ ಗಾಗಿ ಬೆಂಗಳೂರಿಗೆ ಬಂದಿದ್ದ ತಮಿಳು ನಟ, ನಿರ್ಮಾಪಕ ಪ್ರಭು ಅಣ್ಣಾವ್ರ ಸ್ಮಾರಕದ ಬಳಿ ಹೋಗಿದ್ದರು. ಬೆಂಗಳೂರಿಗೆ ಬಂದಾಗ ಎಷ್ಟೇ ಕೆಲಸವಿದ್ದರೂ ಅಣ್ಣಾವ್ರ ಸಮಾಧಿ ಬಳಿ ಬಂದು ಹೋಗ್ತಾರಂತೆ.
ಅವಮಾನ ಮಾಯ ಮಾಡಿದ ಅಣ್ಣಾವ್ರ ಕಥೆ ಹೇಳಿದ ಟಿ.ಎನ್ ಸೀತಾರಾಂ
ರಾಜ್ ಸಮಾಧಿ ಬಳಿ ಹೋದ ಸಂಧರ್ಭದಲ್ಲಿ ಕೆಲವು ರಾಜ್ ಕುಮಾರ್ ಅಭಿಮಾನಿಗಳು ತಮಿಳು ನಟನಿಗೆ ಸಾಥ್ ನೀಡಿದ್ದಾರೆ. ಈ ವೇಳೆ ರಾಜ್ ಜೊತೆಗಿನ ಒಡನಾಟದ ಬಗ್ಗೆ ಅಭಿಮಾನಿಗಳಲ್ಲಿ ಕೆಲವು ವಿಷ್ಯಗಳನ್ನ ಹಂಚಿಕೊಂಡಿದ್ದಾರೆ.
ರಾಜ್ ಕಿಡ್ನ್ಯಾಪ್ ದಿನ ಏನಾಯ್ತು ಎಂದು ಮಕ್ಕಳಿಗೂ ಹೇಳಿಲ್ವಂತೆ ಪಾರ್ವತಮ್ಮ.! ಯಾಕೆ?
ಅಂದ್ಹಾಗೆ, ಪ್ರಭು ಅವರು ತಮಿಳು ಲೆಜಂಡ್ರಿ ನಟ ಶಿವಾಜಿ ಗಣೇಶನ್ ಅವರ ಪುತ್ರ. ರಾಜ್ ಕುಮಾರ್ ಅವರೊಂದಿಗೆ ಪ್ರಭು ಅವರ ಕುಟುಂಬಕ್ಕೆ ಒಳ್ಳೆಯ ಬಾಂಧವ್ಯ ಇದೆ. ಹೀಗಾಗಿ, ಬೆಂಗಳೂರಿಗೆ ಬಂದ ವೇಳೆ ರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡುವುದು ಕೂಡ ಸಾಮಾನ್ಯ.