Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ ರಾಜ್ ಸ್ಮಾರಕಕ್ಕೆ ಭೇಟಿ ನೀಡಿದ ತಮಿಳು ನಟ ಪ್ರಭು
ತಮಿಳು ಸ್ಟಾರ್ ನಟ ಪ್ರಭು ಬೆಂಗಳೂರಿಗೆ ಬಂದ ವೇಳೆ ಡಾ ರಾಜ್ ಸ್ಮಾರಕಕ್ಕೆ ಭೇಟಿ ನೀಡಿ ಅಣ್ಣಾವ್ರನ್ನ ಸ್ಮರಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ನೆನಪಿಸಿಕೊಂಡಿದ್ದಾರೆ.
ಇತ್ತೀಚಿಗಷ್ಟೆ ಸಿನಿಮಾವೊಂದರ ಶೂಟಿಂಗ್ ಗಾಗಿ ಬೆಂಗಳೂರಿಗೆ ಬಂದಿದ್ದ ತಮಿಳು ನಟ, ನಿರ್ಮಾಪಕ ಪ್ರಭು ಅಣ್ಣಾವ್ರ ಸ್ಮಾರಕದ ಬಳಿ ಹೋಗಿದ್ದರು. ಬೆಂಗಳೂರಿಗೆ ಬಂದಾಗ ಎಷ್ಟೇ ಕೆಲಸವಿದ್ದರೂ ಅಣ್ಣಾವ್ರ ಸಮಾಧಿ ಬಳಿ ಬಂದು ಹೋಗ್ತಾರಂತೆ.
ಅವಮಾನ ಮಾಯ ಮಾಡಿದ ಅಣ್ಣಾವ್ರ ಕಥೆ ಹೇಳಿದ ಟಿ.ಎನ್ ಸೀತಾರಾಂ
ರಾಜ್ ಸಮಾಧಿ ಬಳಿ ಹೋದ ಸಂಧರ್ಭದಲ್ಲಿ ಕೆಲವು ರಾಜ್ ಕುಮಾರ್ ಅಭಿಮಾನಿಗಳು ತಮಿಳು ನಟನಿಗೆ ಸಾಥ್ ನೀಡಿದ್ದಾರೆ. ಈ ವೇಳೆ ರಾಜ್ ಜೊತೆಗಿನ ಒಡನಾಟದ ಬಗ್ಗೆ ಅಭಿಮಾನಿಗಳಲ್ಲಿ ಕೆಲವು ವಿಷ್ಯಗಳನ್ನ ಹಂಚಿಕೊಂಡಿದ್ದಾರೆ.
ರಾಜ್ ಕಿಡ್ನ್ಯಾಪ್ ದಿನ ಏನಾಯ್ತು ಎಂದು ಮಕ್ಕಳಿಗೂ ಹೇಳಿಲ್ವಂತೆ ಪಾರ್ವತಮ್ಮ.! ಯಾಕೆ?
ಅಂದ್ಹಾಗೆ, ಪ್ರಭು ಅವರು ತಮಿಳು ಲೆಜಂಡ್ರಿ ನಟ ಶಿವಾಜಿ ಗಣೇಶನ್ ಅವರ ಪುತ್ರ. ರಾಜ್ ಕುಮಾರ್ ಅವರೊಂದಿಗೆ ಪ್ರಭು ಅವರ ಕುಟುಂಬಕ್ಕೆ ಒಳ್ಳೆಯ ಬಾಂಧವ್ಯ ಇದೆ. ಹೀಗಾಗಿ, ಬೆಂಗಳೂರಿಗೆ ಬಂದ ವೇಳೆ ರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡುವುದು ಕೂಡ ಸಾಮಾನ್ಯ.