For Quick Alerts
For Daily Alerts
Don't Miss!
- News Lok Sabha Election 2024: ಮತದಾನ ಮಾಡಿದವರಿಗೆ ಬೆಂಗಳೂರಿನ ಈ ಹೋಟೆಲ್ಗಳಲ್ಲಿ ಊಚಿತ ಊಟ & ತಿಂಡಿ-ಮಾಹಿತಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಿಗರ ಹೋರಾಟಕ್ಕೆ ಸಂದ ಜಯ: ಕಡೆಗೂ ತಲೆಬಾಗಿದ ಕಟ್ಟಪ್ಪ.!
News
oi-Harshitha
By ಒನ್ಇಂಡಿಯಾ ಕನ್ನಡ ವಾರ್ತೆ
|
ಕಡೆಗೂ ಕನ್ನಡಿಗರ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ. ಕನ್ನಡಿಗರ ಮುಂದೆ ತಮಿಳು ನಟ ಸತ್ಯರಾಜ್ ತಲೆಬಾಗಿದ್ದಾರೆ. ಕನ್ನಡಿಗರ ವಿರುದ್ಧ ತಾವು ಆಡಿರುವ ಮಾತುಗಳ ಕುರಿತು ತಮಿಳು ನಟ ಸತ್ಯರಾಜ್ ವಿಷಾದ ವ್ಯಕ್ತಪಡಿಸಿದ್ದಾರೆ. [ತಪ್ಪದೆ ವಿಡಿಯೋ ನೋಡಿ: ರಾಜಮೌಳಿಗೆ 'ಕನ್ನಡ' ನೆನಪಿಸಿದ ಕನ್ನಡಿಗರು]
''9 ವರ್ಷಗಳ ಹಿಂದೆ ನಾನು ಕಾವೇರಿ ವಿವಾದದ ಕುರಿತಾಗಿ ಹೇಳಿಕೆ ನೀಡಿದ್ದೆ. ಅಂದಿನ ಹೇಳಿಕೆಯೊಂದನ್ನ ಇಟ್ಟುಕೊಂಡು ಇಂದು 'ಬಾಹುಬಲಿ-2' ಸಿನಿಮಾ ಬಿಡುಗಡೆಗೆ ಅಡ್ಡಿ ಮಾಡಬೇಡಿ. ನಾನು ಕನ್ನಡ ಮತ್ತು ಕರ್ನಾಟಕ ವಿರೋಧಿ ಅಲ್ಲ'' ಎಂದು ತಮಿಳು ನಟ ಸತ್ಯರಾಜ್ ಹೇಳಿದ್ದಾರೆ.[ಕನ್ನಡ ವಿರೋಧಿ ಕಟ್ಟಪ್ಪ ಈಗಲಾದರೂ ಬಾಯ್ಬಿಟ್ಟು ಕ್ಷಮೆ ಕೇಳಪ್ಪ.!]
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ss rajamouli tollywood controversy twitter ಎಸ್ ಎಸ್ ರಾಜಮೌಳಿ ಟಾಲಿವುಡ್ ವಿವಾದ ಟ್ವಿಟ್ಟರ್
English summary
Tamil Actor Satyaraj addresses Kannadigas over 'Baahubali-2' release issue.