Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ನಟನ ಪತ್ನಿ ನೇಣಿಗೆ ಶರಣು: ಕಾರಣವೇನು.?
Recommended Video
ತಮಿಳು ನಟ ಸಿದ್ಧಾರ್ಥ್ ಗೋಪಿನಾಥ್ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುದ್ದಿ ವರದಿಯಾಗಿದೆ. ಅನುಮಾನಾಸ್ಪದವಾದ ನಟನ ಪತ್ನಿಯ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನೃತ್ಯ ಕಲಾವಿದ ಅಭಿಜಿತ್ ಶಿಂಧೆ
ನಿನ್ನೆ ಸಂಜೆ ಗಂಡ-ಹೆಂತಿ ಇಬ್ಬರು ಹೊರಗೆ ಹೋಗಿ ಬಂದಿದ್ದರು. ಮನೆಗೆ ಬಂದ ನಂತರ ಖಾಸಗಿ ವಿಚಾರವಾಗಿ ಇಬ್ಬರಿಗೂ ಜಗಳ ಉಂಟಾಗಿದೆ. ಪರಸ್ಪರ ಇಬ್ಬರು ಕಿತ್ತಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಲಿವುಡ್ ನಿರ್ದೇಶಕಿ ಬಿ.ಜಯಾ ಇನ್ನಿಲ್ಲ
ನಂತರ ಪತಿ ಸಿದ್ಧಾರ್ಥ್ ಮನೆಯ ಹಾಲ್ ನಲ್ಲಿ ಮಲಗಿದರು. ಪತ್ನಿ ಸ್ಮ್ರಿಜಾ ರೂಂನಲ್ಲಿ ಮಲಗಿದ್ದರು. ಬೆಳಿಗ್ಗೆ ಎದ್ದು ನೋಡಿದ್ರೆ, ಸ್ಮ್ರಿಜಾ ಕೋಣೆಯ ಬಾಗಿಲು ತೆಗೆಯಲಿಲ್ಲ. ನಂತರ ಬಾಗಿಲು ಹೊಡೆದು ನೋಡಿದಾಗ ಫ್ಯಾನ್ ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸ್ಮ್ರಿಜಾ ಮೃತದೇಹ ಇತ್ತಂತೆ.
ಇನ್ನು ಪತಿ ಮನೆಯಲ್ಲಿರುವಾಗಲೇ ಸ್ಮ್ರಿಜಾ ಸಾವನ್ನಪಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬ ಮತ್ತು ಅಕ್ಕ ಪಕ್ಕದವರ ಬಳಿ ಪೊಲೀಸರು ವಿಚಾರಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಸಿದ್ಧಾರ್ಥ್ ಗೋಪಿನಾಥ್ ಸಹನಟನಾಗಿ ಗುರುತಿಸಿಕೊಂಡಿದ್ದಾರೆ.