Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ನಟನ ಪತ್ನಿ ನೇಣಿಗೆ ಶರಣು: ಕಾರಣವೇನು.?
Recommended Video
ತಮಿಳು ನಟ ಸಿದ್ಧಾರ್ಥ್ ಗೋಪಿನಾಥ್ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುದ್ದಿ ವರದಿಯಾಗಿದೆ. ಅನುಮಾನಾಸ್ಪದವಾದ ನಟನ ಪತ್ನಿಯ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನೃತ್ಯ ಕಲಾವಿದ ಅಭಿಜಿತ್ ಶಿಂಧೆ
ನಿನ್ನೆ ಸಂಜೆ ಗಂಡ-ಹೆಂತಿ ಇಬ್ಬರು ಹೊರಗೆ ಹೋಗಿ ಬಂದಿದ್ದರು. ಮನೆಗೆ ಬಂದ ನಂತರ ಖಾಸಗಿ ವಿಚಾರವಾಗಿ ಇಬ್ಬರಿಗೂ ಜಗಳ ಉಂಟಾಗಿದೆ. ಪರಸ್ಪರ ಇಬ್ಬರು ಕಿತ್ತಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಲಿವುಡ್ ನಿರ್ದೇಶಕಿ ಬಿ.ಜಯಾ ಇನ್ನಿಲ್ಲ
ನಂತರ ಪತಿ ಸಿದ್ಧಾರ್ಥ್ ಮನೆಯ ಹಾಲ್ ನಲ್ಲಿ ಮಲಗಿದರು. ಪತ್ನಿ ಸ್ಮ್ರಿಜಾ ರೂಂನಲ್ಲಿ ಮಲಗಿದ್ದರು. ಬೆಳಿಗ್ಗೆ ಎದ್ದು ನೋಡಿದ್ರೆ, ಸ್ಮ್ರಿಜಾ ಕೋಣೆಯ ಬಾಗಿಲು ತೆಗೆಯಲಿಲ್ಲ. ನಂತರ ಬಾಗಿಲು ಹೊಡೆದು ನೋಡಿದಾಗ ಫ್ಯಾನ್ ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸ್ಮ್ರಿಜಾ ಮೃತದೇಹ ಇತ್ತಂತೆ.
ಇನ್ನು ಪತಿ ಮನೆಯಲ್ಲಿರುವಾಗಲೇ ಸ್ಮ್ರಿಜಾ ಸಾವನ್ನಪಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬ ಮತ್ತು ಅಕ್ಕ ಪಕ್ಕದವರ ಬಳಿ ಪೊಲೀಸರು ವಿಚಾರಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಸಿದ್ಧಾರ್ಥ್ ಗೋಪಿನಾಥ್ ಸಹನಟನಾಗಿ ಗುರುತಿಸಿಕೊಂಡಿದ್ದಾರೆ.