For Quick Alerts
For Daily Alerts
Don't Miss!
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- News Bengaluru Peripheral Ring Road: 73 ಕಿಲೋ ಮೀಟರ್ ಯೋಜನೆಗೆ ಬಿಡ್ ಮಾಡಿದ್ದು ಕೇವಲ ಒಂದೇ ಕಂಪನಿ .!-ವೆಚ್ಚ ಎಷ್ಟು?
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಾರಕಾಸುರ'ನಿಗೆ ಕಂಟಕ : ಬಿಡುಗಡೆಗೆ ವಿರೋಧ
News
oi-Naveen Ms
By Naveen Ms
|
ಈ ಶುಕ್ರವಾರ ರಿಲೀಸ್ ಆಗುವ ಸಿನಿಮಾಗಳ ಪೈಕಿ 'ತರಕಾಸುರ' ಕೂಡ ಒಂದಾಗಿತ್ತು. ಆದರೆ, ಈ ಸಿನಿಮಾಗೆ ಈಗ ಸಮಸ್ಯೆ ಶುರುವಾಗಿದೆ.
ಈ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತ ಪಡಿಸಲಾಗುತ್ತಿದೆ. ಬುಡುಬುಡುಕೆ ಗೋಂದಳಿ ಸಮಾಜ ಚಿತ್ರದ ರಿಲೀಸ್ ಅಡ್ಡಿ ಪಡಿಸಿದೆ. ಈ ಚಿತ್ರ ಬುಡುಬುಡುಕೆ ಜನಾಂಗದ ಬಗ್ಗೆ ಇದ್ದು, ಸಿನಿಮಾ ಮೊದಲಿಗೆ ನಮಗೆ ತೋರಿಸಿ ಎಂದು ಸಂಘದ ಅಧ್ಯಕ್ಷ ಕರಿಯಪ್ಪ ಹೇಳಿದ್ದಾರೆ.
'ತಾರಕಾಸುರ' ಬುಡುಬುಡುಕೆ ಶಾಸ್ತ್ರ ಹೇಳುವ ವ್ಯಕ್ತಿಗೆ ಸಂಬಂಧಪಟ್ಟ ಸಿನಿಮಾವಾಗಿದ್ದು, ಬಿಡುಗಡೆಗೆ ತೊಂದರೆ ಎದುರಾಗಿದೆ. ಸಿನಿಮಾ ತೋರಿಸದೇ ಹೋದಲ್ಲಿ ಕೋರ್ಟ್ ಮೆಟ್ಟಿಲೇರಲು ಬುಡುಬುಡುಕೆ ಗೊಂದಳಿ ಸಮಾಜ ನಿರ್ಧಾರ ಮಾಡಿದೆ. ಚಿತ್ರತಂಡ ಈ ಸಮಸ್ಯೆಯನ್ನು ಬಗೆಹರಿಸಿಕೊಂಡರೆ, ಈ ವಾರ ಚಿತ್ರ ತೆರೆಗೆ ಬರುತ್ತದೆ.
ಅಂದಹಾಗೆ, 'ರಥಾವರ' ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಚಿತ್ರದ ನಿರ್ದೇಶನ ಮಾಡಿದ್ದಾರೆ. ಮಾನ್ವಿತಾ ಹರೀಶ್, ವೈಭವ್ ಹಾಗೂ ಹಾಲಿವುಡ್ ನಟ ಡ್ಯಾನಿ ಸಫಾನಿ ಚಿತ್ರದಲ್ಲಿ ನಟಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: manvitha harish controversy sandalwood ಮಾನ್ವಿತಾ ಹರೀಶ್ ವಿವಾದ ಸ್ಯಾಂಡಲ್ ವುಡ್ ಕನ್ನಡ ಸಿನಿಮಾ
English summary
'Tarakasura' kannada movie controversy.
Story first published: Wednesday, November 21, 2018, 9:01 [IST]
Other articles published on Nov 21, 2018