For Quick Alerts
For Daily Alerts
Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೃಷ್ಣ' ಅಜೇಯ್ ರಾವ್ ಮುಂದಿನ ಸಿನಿಮಾ ಯಾವುದು.?
News
oi-Harshitha
By Harshitha
|
'ರುಕ್ಕು' ಜೊತೆ ಡ್ಯುಯೆಟ್ ಹಾಡಿದ ಬಳಿಕ ಸ್ಯಾಂಡಲ್ ವುಡ್ 'ಕೃಷ್ಣ' ಅಜೇಯ್ ರಾವ್ 'ಅಮರ್ ಅಕ್ಬರ್ ಆಂಟನಿ' ಚಿತ್ರಕ್ಕೆ ಜೈ ಅಂದಿದ್ದರು. ಈಗ ಹೊಸ ಚಿತ್ರವೊಂದಕ್ಕೆ ಅಜೇಯ್ ರಾವ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಆ ಚಿತ್ರ ಯಾವುದು.? ಅಂತ ಕೇಳಿದ್ರೆ, ಟೈಟಲ್ ಇನ್ನೂ ಫೈನಲ್ ಆಗಿಲ್ಲ. ಆದ್ರೆ ನಿರ್ದೇಶನ ಮಾಡುವುದು ತೇಜಸ್ ಎಂಬುದು ಮಾತ್ರ ಪಕ್ಕಾ ನ್ಯೂಸ್. [ವಿಮರ್ಶೆ: ಉಡಾಫೆ ಕೃಷ್ಣ, ಬಜಾರಿ ರುಕ್ಕು ಕಥೆ ಚೆನ್ನಾಗಿದೆ]
ಈ ಹಿಂದೆ 'ಲವ್ಲಿ ಸ್ಟಾರ್' ಪ್ರೇಮ್ ಹಾಗೂ ಅಮೂಲ್ಯ ನಟಿಸಿದ್ದ 'ಮಳೆ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ತೇಜಸ್, ಈಗ ಅಜೇಯ್ ರಾವ್ ಗಾಗಿ ಚಿತ್ರ ನಿರ್ದೇಶನ ಮಾಡಲಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸ ಈಗಾಗಲೇ ಭರದಿಂದ ಸಾಗುತ್ತಿದೆ. ಆಗಸ್ಟ್ ವೇಳೆಗೆ ಶೂಟಿಂಗ್ ಶುರುವಾಗಲಿದೆ. ಅಷ್ಟರೊಳಗೆ 'ಕೃಷ್ಣ'ನ ಗೋಪಿಕೆ ಯಾರು ಎಂಬುದು ಬಹಿರಂಗವಾಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Director Tejas of 'Male' fame is all set to direct 'Krishna' Ajay Rao (Ajai Rao) in his next. The movie is yet-to-be-titled and will go on floors by August.