For Quick Alerts
For Daily Alerts
Don't Miss!
- Lifestyle ರಾಮ ನವಮಿ: ಅಯೋಧ್ಯೆಯಲ್ಲಿ ಪ್ರಸಾದಕ್ಕೆ 1,11,11ಕೆಜಿ ಲಡ್ಡು, 3 ದಿನಗಳು ವಿಐಪಿ ದರ್ಶನ ಇರಲ್ಲ
- News India Tv Pre-Poll Survey: ರಾಜ್ಯದಲ್ಲಿ ಕಾಂಗ್ರೆಸ್ಗೆ ಎಷ್ಟು ಸ್ಥಾನ? ಮೈತ್ರಿ ಕೂಟದ ಪಾಡೇನು?
- Sports IPL 2024: RCB ಪ್ಲೇಆಫ್ ಸನ್ನಿವೇಶ ಹೇಗಿದೆ?; ತಂಡಕ್ಕೆ 2016ರ ಟೂರ್ನಿ ನೆನಪಿಸಬೇಕಿದೆ ವಿರಾಟ್ ಕೊಹ್ಲಿ
- Automobiles Maruti Suzuki: ಮಾರುತಿ ಸುಜುಕಿಯ ಅತ್ಯಂತ ಸುರಕ್ಷಿತ ಕಾರುಗಳಿವು.. 8 ಲಕ್ಷ ಆರಂಭಿಕ ಬೆಲೆ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Finance Bengaluru traffic: ಬೆಂಗಳೂರಿನ ಈ ಫ್ಲೈಓವರ್ ಮೇಲೆ ಬೈಕ್ ಬಿಟ್ಟು ಉಳಿದೆಲ್ಲವಕ್ಕೆ ನಿಷೇಧ, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಡಿದು ಕಾರು ಚಾಲನೆ ಮಾಡಿದ ನಟನಿಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು?
News
oi-Bharathkumar
By Bharath Kumar
|
ತೆಲುಗು ನಟ ಕಮ್ ಟಿವಿ ನಿರೂಪಕ ಪ್ರದೀಪ್ ಮಾಚಿರಾಜು ಕುಡಿದು ವಾಹನ ಚಾಲನೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಹೈದರಬಾದ್ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ಡಿಸೆಂಬರ್ 31ರ ಮಧ್ಯರಾತ್ರಿ ಪ್ರದೀಪ್ ಮಾಚಿರಾಜು ಪಾರ್ಟಿ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದಾಗ ಕುಡಿದು ವಾಹನ ಚಾಲನೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಜುಬ್ಲಿ ಹಿಲ್ಸ್ ಪೊಲೀಸರು ಮಧ್ಯಪಾನ ಸೇವನೆ ಮಾಡಿ ಕಾರು ಚಾಲನೆ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿ ಕಾರು ವಶಕ್ಕೆ ಪಡೆದುಕೊಂಡಿದ್ದರು.
ಈ ಪ್ರಕರಣದ ಅರ್ಜಿ ವಿಚಾರಿಸಿದ ನ್ಯಾಯಾಲಯ ಪ್ರದೀಪ್ ಆರೋಪಿ ಎಂದು ತೀರ್ಪು ನೀಡಿ, 2100 ರೂಪಾಯಿ ದಂಡ ವಿದಿಸಿದೆ. ಜೊತೆ ಮೂರು ವರ್ಷ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡಿದೆ.
ಅಂದ್ಹಾಗೆ, ಪ್ರದೀಪ್ ಮಾಚಿರಾಜು ತೆಲುಗಿನ 'ವರುಡು', '100% ಲವ್', 'ಜುಲಾಯ್', 'ಅತ್ತಾರಿಂಟಿಕಿ ದಾರೇದಿ', 'ರಾಮಯ್ಯ ವಸ್ತವಯ್ಯ' ಚಿತ್ರಗಳಲ್ಲಿ ನಟಿಸಿದ್ದು, ಹಲವು ಟಿವಿ ಕಾರ್ಯಕ್ರಮಗಳನ್ನ ನಿರೂಪಣೆ ಮಾಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Telugu television anchor Pradeep Machiraju on Friday was convicted for driving a car under the influence of alcohol. The actor was slapped with a fine of Rs 2,100 and had his driving license suspended for over three years by a court in Hyderabad over the drunken driving case.