For Quick Alerts
For Daily Alerts
Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಹಾಗೂ ನನ್ನ ನಡುವೆ ದ್ವೇಷ, ವೈರತ್ವ ಇಲ್ಲ ಎಂದ ಶಿವಣ್ಣ
News
oi-Harshitha
By Harshitha
|
ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 50ನೇ ಸಿನಿಮಾ 'ಕುರುಕ್ಷೇತ್ರ'ದಲ್ಲಿ ನಟಿಸಲು ಶಿವಣ್ಣ 'ನೋ' ಎನ್ನುವುದಕ್ಕೆ ಇಬ್ಬರ ನಡುವಿನ 'ಕೋಲ್ಡ್ ವಾರ್' ಕಾರಣ ಎಂದು 'ಗಾಸಿಪ್' ಪಂಡಿತರು ವ್ಯಾಖ್ಯಾನಿಸಿದ್ದರು. ಆದರೆ, ಅದೆಲ್ಲವೂ ಶುದ್ಧ ಸುಳ್ಳು ಎನ್ನುತ್ತಾರೆ ಸ್ವತಃ ಶಿವರಾಜ್ ಕುಮಾರ್.
'ಕುರುಕ್ಷೇತ್ರ' ಚಿತ್ರವನ್ನ ರಿಜೆಕ್ಟ್ ಮಾಡಲು 'ಡೇಟ್ಸ್ ಕ್ಲಾಶ್' ಕಾರಣವೇ ಹೊರತು ಬೇರೇನೂ ಅಲ್ಲ ಎಂದಿದ್ದಾರೆ ಶಿವಣ್ಣ.
''ಕುರುಕ್ಷೇತ್ರ' ಚಿತ್ರದಲ್ಲಿ ದುರ್ಯೋಧನ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ನಾನು ಕರ್ಣನ ಪಾತ್ರ ಮಾಡಬೇಕಿತ್ತು. ದುರ್ಯೋಧನ ಮತ್ತು ಕರ್ಣನ ನಡುವೆ ಎಂತಹ ಸ್ನೇಹವಿತ್ತೋ, ಅದೇ ಸ್ನೇಹ ನಮ್ಮಿಬ್ಬರ ನಡುವೆಯೂ ಇದೆ. ದರ್ಶನ್ ಅವರನ್ನು ಚಿಕ್ಕ ಹುಡುಗನಿದ್ದಾಗಿನಿಂದ ನೋಡುತ್ತಾ ಬಂದಿದ್ದೇನೆ. ನಮ್ಮಿಬ್ಬರ ನಡುವೆ ಯಾವುದೇ ದ್ವೇಷ, ವೈರತ್ವ ಇಲ್ಲ'' ಎಂದು ಸ್ಪಷ್ಟ ಪಡಿಸಿದ್ದಾರೆ ಶಿವರಾಜ್ ಕುಮಾರ್.
ಶಿವಣ್ಣ ರವರ ಈ ಮಾತುಗಳಿಂದ 'ಗಾಸಿಪ್' ಪಂಡಿತರ ಬಾಯಿಗೆ ಗೋದ್ರೆಜ್ ಬೀಗ ಬಿದ್ದಂತಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kurukshetra darshan shiva rajkumar naganna muniratna kannada cinema sandalwood ಕುರುಕ್ಷೇತ್ರ ಶಿವರಾಜ್ ಕುಮಾರ್ ದರ್ಶನ್ ನಾಗಣ್ಣ ಮುನಿರತ್ನ ಕನ್ನಡ ಸಿನಿಮಾ ಸ್ಯಾಂಡಲ್ ವುಡ್
English summary
''There is no rift between Darshan and I'' says Shiva Rajkumar