Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಜ್ಜೆ ಹೆಜ್ಜೆಗೂ ಕುತೂಹಲ ಮೂಡಿಸುವ 'ಮೃಗಶಿರ'
ಇದೊಂದು ಹೆಜ್ಜೆ ಹೆಜ್ಜೆಗೂ ಕುತೂಹಲ ಮೂಡಿಸುವ ಚಿತ್ರ. ಅದ್ಯಾವುದು ಆ ಚಿತ್ರ ಎಂದು ನಿಮಗೆ ಅಚ್ಚರಿಯಾಗಬಹುದು. ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ 'ಮೃಗಶಿರ' ಚಿತ್ರವೇ ರೋಮಾಂಚಭರಿತ ಸಿನಿಮಾ.
ನಕ್ಸಲ್ ಸಮಸ್ಯೆಯಿಂದ ಕರ್ನಾಟಕದ ಪ್ರಕ್ಷುಬ್ದ ಪ್ರದೇಶ ಎನಿಸಿಕೊಂಡಿರುವ ತೊಬ್ಬೆಟ್ಟು ಅರಣ್ಯ ಪ್ರದೇಶ, ಕುಂದಾಪುರ ಬಳಿ ಬಹುತೇಕ ಚಿತ್ರೀಕರಣ ಮಾಡಿರುವ 'ಮೃಗಶಿರ' ಚಿತ್ರಕ್ಕೆ ಆಕಾಶ್ ಸ್ಟುಡಿಯೋದಲ್ಲಿ ಡಿ ಟಿ ಎಸ್ ಕೆಲಸವನ್ನು ಪೂರ್ತಿಗೊಳಿಸಲಾಗಿದೆ. [ನೀನಾದೆನಾ ಚಿತ್ರ ವಿಮರ್ಶೆ]
'ಮೃಗಶಿರ' ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ಪನ್ನಗಾ ಭರಣ, ತಬಲಾ ನಾಣಿ ಅರಣ್ಯ ಪ್ರದೇಶಕ್ಕೆ ಆಗಮಿಸಿದಾಗ ಆಗುವ ಘಟನೆಗಳು ಬಹಳ ಕುತೂಹಲಕಾರಿಯಾಗಿ ಮೂಡಿಬಂದಿದೆಯಂತೆ. ಮಾನಸ 'ರೊಮಾನ್ಸ್' ಎನ್ನುವ ತೆಲುಗು ಸಿನಿಮಾದಲ್ಲಿ ಅಭಿನಯಿಸಿ ಈಗ ಕನ್ನಡದ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.
ಕೃಷ್ಣ ಮೋಹನ್, ಸಿದ್ದರಾಜ ಕಲ್ಯಾಣ್ಕರ್, ಸಾಧು ಕೋಕಿಲ ಹಾಗೂ ಇನ್ನಿತರರು ತಾರಾಗಣದಲ್ಲಿ ಇದ್ದಾರೆ. ಶ್ರೀಕಾಂತ್ ಅವರ ಸಂಭಾಷಣೆ, ರವಿ ಬಸ್ರೂರ್ ಅವರ ಸಂಗೀತ, ಶ್ರೀನಿವಾಸ್ ರಾಮಯ್ಯ ಅವರ ಛಾಯಾಗ್ರಹಣ ಈ ಚಿತಕ್ಕಿದೆ. (ಫಿಲ್ಮಿಬೀಟ್ ಕನ್ನಡ)