Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಬಾಲಕೃಷ್ಣ
ಟಾಲಿವುಡ್ ನ ಜನಪ್ರಿಯ ನಟ ಬಾಲಕೃಷ್ಣ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. 'ಅಂಜನೀಪುತ್ರ' ಶೂಟಿಂಗ್ ನಲ್ಲಿ ಬಿಜಿ ಇದ್ದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಬಾಲಕೃಷ್ಣ ಭೇಟಿ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಮತ್ತು ಬಾಲಕೃಷ್ಣ ಉಭಯ ಕುಶಲೋಪರಿ ವಿಚಾರಿಸಿ, ಬಳಿಕ ಒಂದು ಫೋಟೋ ತೆಗೆಸಿಕೊಂಡಿದ್ದಾರೆ.
'ಅಂಜನೀಪುತ್ರ' ಸಿನಿಮಾದಲ್ಲೂ ಮುಂದುವರೆದಿದೆ 'ಅಪ್ಪು ಡ್ಯಾನ್ಸ್
ಇದಕ್ಕೂ ಮುಂಚೆ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ್ದ ಬಾಲಕೃಷ್ಣ ಅವರು ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಬಾಲಕೃಷ್ಣ, ನಂತರ ಶಿವರಾಜ್ ಕುಮಾರ್ ದಂಪತಿ ಮಾತನಾಡಿದರು.
'ಅಂಜನಿಪುತ್ರ' ಸೆಟ್ ನಲ್ಲಿ ಕಾಣಿಸಿಕೊಂಡ ಶಿವಗಾಮಿ ರಮ್ಯ ಕೃಷ್ಣ
ಜೊತೆಗೆ ರಾಘವೇಂದ್ರ ರಾಜ್ ಕುಮಾರ್ ಅವರ ನಿವಾಸಕ್ಕೂ ಸಹ ತೆರಳಿದ್ದ ಬಾಲಕೃಷ್ಣ ಅವರ ಕುಟುಂಬದವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದಾರೆ.