Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಬಾಲಕೃಷ್ಣ
ಟಾಲಿವುಡ್ ನ ಜನಪ್ರಿಯ ನಟ ಬಾಲಕೃಷ್ಣ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. 'ಅಂಜನೀಪುತ್ರ' ಶೂಟಿಂಗ್ ನಲ್ಲಿ ಬಿಜಿ ಇದ್ದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಬಾಲಕೃಷ್ಣ ಭೇಟಿ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಮತ್ತು ಬಾಲಕೃಷ್ಣ ಉಭಯ ಕುಶಲೋಪರಿ ವಿಚಾರಿಸಿ, ಬಳಿಕ ಒಂದು ಫೋಟೋ ತೆಗೆಸಿಕೊಂಡಿದ್ದಾರೆ.
'ಅಂಜನೀಪುತ್ರ' ಸಿನಿಮಾದಲ್ಲೂ ಮುಂದುವರೆದಿದೆ 'ಅಪ್ಪು ಡ್ಯಾನ್ಸ್
ಇದಕ್ಕೂ ಮುಂಚೆ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ್ದ ಬಾಲಕೃಷ್ಣ ಅವರು ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಬಾಲಕೃಷ್ಣ, ನಂತರ ಶಿವರಾಜ್ ಕುಮಾರ್ ದಂಪತಿ ಮಾತನಾಡಿದರು.
'ಅಂಜನಿಪುತ್ರ' ಸೆಟ್ ನಲ್ಲಿ ಕಾಣಿಸಿಕೊಂಡ ಶಿವಗಾಮಿ ರಮ್ಯ ಕೃಷ್ಣ
ಜೊತೆಗೆ ರಾಘವೇಂದ್ರ ರಾಜ್ ಕುಮಾರ್ ಅವರ ನಿವಾಸಕ್ಕೂ ಸಹ ತೆರಳಿದ್ದ ಬಾಲಕೃಷ್ಣ ಅವರ ಕುಟುಂಬದವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದಾರೆ.