Don't Miss!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಮನೆ ಮುಂದೆ ಬಿದ್ದ ಮರ : ಮೂರು ದಿನವಾದ್ರು ತೆರವುಗೊಳಿಸದ ಬಿಬಿಎಂಪಿ
Recommended Video
ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಮರಗಳು ಧರೆಗುರುಳಿವೆ. ಭಾರಿ ಗಾಳಿ ಮಳೆಯಿಂದ ಅವಾಂತರ ಹೆಚ್ಚಾಗಿದ್ದು, ರಾಜರಾಜೇಶ್ವರಿ ನಗರದಲ್ಲಿರುವ ಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಮುಂದೆ ಭೃಹತ್ ಮರವೊಂದು ಬಿದ್ದಿದೆ.
ಅದೃಷ್ಟವಶಾತ್ ಮನೆಯಿಂದ ಕೊಂಚ ದೂರ ಕಾಂಪೌಂಡ್ ಮೇಲೆ ಬಿದ್ದಿರುವುದರಿಂದ ಮನೆಗೆ ಯಾವುದೆ ರೀತಿಯ ಹಾನಿಯಾಗಿಲ್ಲ. ಆದ್ರೆ ಮರ ಬಿದ್ದು ಮೂರು ದಿನವಾದ್ರು ಇನ್ನು ಕೂಡ ಮರವನ್ನು ತೆರವುಗೊಳಿಸಿಲ್ಲ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ದಿವ್ಯಾ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸೆಂಚುರಿ ಬಾರಿಸಿದ ದರ್ಶನ್ 'ಯಜಮಾನ' ಸಿನಿಮಾ
ಸಾಕಷ್ಟು ಕಡೆ ಬಿದ್ದ ಮರವನ್ನು ಕೆಲವೇ ಕ್ಷಣಗಳಲ್ಲಿ ತೆರವು ಗೊಳಿಸಲಾಗಿದೆ. ಆದ್ರೆ ದರ್ಶನ್ ಮನೆ ಮುಂದೆ ಬಿದ್ದ ಮರವನ್ನು ಇನ್ನು ತೆರವುಗೊಳಿದೆ ಹಾಗೆ ಬಿಟ್ಟಿರುವುದನ್ನ ನೋಡಿದ್ರೆ ಇದು ರಾಜಕೀಯ ಉದ್ದೇಶ ಏನಾದ್ರು ಇದಿಯಾ ಎನ್ನುವ ಅನುಮಾನ ಅನೇಕರನ್ನು ಕಾಡುತ್ತಿದೆ.
ಆದ್ರೆ ಮರ ತೆರವುಗೊಳಿಸದೆ ಇದ್ದಿದ್ದರಿಂದ ದರ್ಶನ್ ದಿನ ಮನೆಯಿಂದ ಓಡಾಡಲು, ಕಾರನ್ನು ಹೊರತೆಗೆಯಲು ಸಾಧ್ಯವಾಗುತ್ತಿಲ್ಲವಂತೆ. ಈ ಮರವನ್ನು ತೆಗೆಲು ಇನ್ನಷ್ಟು ದಿನಗಳು ಬೇಕಾಗುತ್ತಪ್ಪ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.