twitter
    For Quick Alerts
    ALLOW NOTIFICATIONS  
    For Daily Alerts

    ದರ್ಶನ್ ಮನೆ ಮುಂದೆ ಬಿದ್ದ ಮರ : ಮೂರು ದಿನವಾದ್ರು ತೆರವುಗೊಳಿಸದ ಬಿಬಿಎಂಪಿ

    |

    Recommended Video

    ಸ್ಟಾರ್ ಮನೆಗೆ ಹೀಗಾದ್ರೆ ಜನಸಾಮಾನ್ಯರ ಗತಿಯೇನು? | FILMIBEAT KANNADA

    ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಮರಗಳು ಧರೆಗುರುಳಿವೆ. ಭಾರಿ ಗಾಳಿ ಮಳೆಯಿಂದ ಅವಾಂತರ ಹೆಚ್ಚಾಗಿದ್ದು, ರಾಜರಾಜೇಶ್ವರಿ ನಗರದಲ್ಲಿರುವ ಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಮುಂದೆ ಭೃಹತ್ ಮರವೊಂದು ಬಿದ್ದಿದೆ.

    ಅದೃಷ್ಟವಶಾತ್ ಮನೆಯಿಂದ ಕೊಂಚ ದೂರ ಕಾಂಪೌಂಡ್ ಮೇಲೆ ಬಿದ್ದಿರುವುದರಿಂದ ಮನೆಗೆ ಯಾವುದೆ ರೀತಿಯ ಹಾನಿಯಾಗಿಲ್ಲ. ಆದ್ರೆ ಮರ ಬಿದ್ದು ಮೂರು ದಿನವಾದ್ರು ಇನ್ನು ಕೂಡ ಮರವನ್ನು ತೆರವುಗೊಳಿಸಿಲ್ಲ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ದಿವ್ಯಾ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಸೆಂಚುರಿ ಬಾರಿಸಿದ ದರ್ಶನ್ 'ಯಜಮಾನ' ಸಿನಿಮಾ ಸೆಂಚುರಿ ಬಾರಿಸಿದ ದರ್ಶನ್ 'ಯಜಮಾನ' ಸಿನಿಮಾ

    Tree fall down on actor Challenging star Darshan house in Rajarajeshwari Nagar Bangalore

    ಸಾಕಷ್ಟು ಕಡೆ ಬಿದ್ದ ಮರವನ್ನು ಕೆಲವೇ ಕ್ಷಣಗಳಲ್ಲಿ ತೆರವು ಗೊಳಿಸಲಾಗಿದೆ. ಆದ್ರೆ ದರ್ಶನ್ ಮನೆ ಮುಂದೆ ಬಿದ್ದ ಮರವನ್ನು ಇನ್ನು ತೆರವುಗೊಳಿದೆ ಹಾಗೆ ಬಿಟ್ಟಿರುವುದನ್ನ ನೋಡಿದ್ರೆ ಇದು ರಾಜಕೀಯ ಉದ್ದೇಶ ಏನಾದ್ರು ಇದಿಯಾ ಎನ್ನುವ ಅನುಮಾನ ಅನೇಕರನ್ನು ಕಾಡುತ್ತಿದೆ.

    ಆದ್ರೆ ಮರ ತೆರವುಗೊಳಿಸದೆ ಇದ್ದಿದ್ದರಿಂದ ದರ್ಶನ್ ದಿನ ಮನೆಯಿಂದ ಓಡಾಡಲು, ಕಾರನ್ನು ಹೊರತೆಗೆಯಲು ಸಾಧ್ಯವಾಗುತ್ತಿಲ್ಲವಂತೆ. ಈ ಮರವನ್ನು ತೆಗೆಲು ಇನ್ನಷ್ಟು ದಿನಗಳು ಬೇಕಾಗುತ್ತಪ್ಪ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

    English summary
    Tree fall down on actor Challenging star Darshan house in Rajarajeshwari nagar bangalore. Three days have not yet cleared the tree.
    Saturday, June 8, 2019, 15:42
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X