For Quick Alerts
For Daily Alerts
Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸುರೇಂದ್ರ ಹತ್ಯೆ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು
News
oi-Manjunatha C
By Manjunatha C
|
ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳದ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿಯ ಗಿರೀಶ್ ಎಂಬಾತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಇಬ್ಬರೂ ಕೇರಳದಿಂದ ಖಾಸಗಿ ಕಾರಿನಲ್ಲಿ ಬಂಟ್ವಾಳಕ್ಕೆ ಬರುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
ಮೂರು ದಿನಗಳ ಹಿಂದೆಯಷ್ಟೆ ತುಳು ನಟ, ರೌಡಿಶೀಟರ್ ಸಹ ಆಗಿದ್ದ ಸುರೇಂದ್ರ ಅನ್ನು ಬಂಟ್ವಾಳದ ಅಪಾರ್ಟ್ಮೆಂಟ್ ನಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು.
Recommended Video
ಜಗಮೆಚ್ಚಿದ
ನಿರ್ದೇಶಕ
Rajamouli
ಮೇಲೆ
ಕಂಪ್ಲೇಂಟ್
|
Filmibeat
Kannada
ಕೊಲೆಯ ನಂತರ, ಸತೀಶ್ ಕುಲಾಲ್ ಎಂಬಾತ, ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ, 'ನಾನೇ ಸುರೇಂದ್ರನನ್ನು ಕೊಲೆ ಮಾಡಿದ್ದು, ಉಸುಪಿಯ ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರನನ್ನು ಹತ್ಯೆ ಮಾಡಿದ್ದೇನೆ' ಎಂದಿದ್ದ. ಸತೀಶ್ ಕಳಿಸಿದ್ದ ಆಡಿಯೋ ವೈರಲ್ ಆಗಿತ್ತು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Mangaluru police arrested two accused Satish and Girish in Surendra Bantwala murder case.
Story first published: Sunday, October 25, 2020, 18:05 [IST]
Other articles published on Oct 25, 2020