twitter
    For Quick Alerts
    ALLOW NOTIFICATIONS  
    For Daily Alerts

    ನಟ ಸುರೇಂದ್ರ ಹತ್ಯೆ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

    |

    ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಟ್ವಾಳದ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿಯ ಗಿರೀಶ್ ಎಂಬಾತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

    ಇಬ್ಬರೂ ಕೇರಳದಿಂದ ಖಾಸಗಿ ಕಾರಿನಲ್ಲಿ ಬಂಟ್ವಾಳಕ್ಕೆ ಬರುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

    Two Accused Arrested In Surendra Bantwala Murder Case

    ಮೂರು ದಿನಗಳ ಹಿಂದೆಯಷ್ಟೆ ತುಳು ನಟ, ರೌಡಿಶೀಟರ್ ಸಹ ಆಗಿದ್ದ ಸುರೇಂದ್ರ ಅನ್ನು ಬಂಟ್ವಾಳದ ಅಪಾರ್ಟ್‌ಮೆಂಟ್ ನಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು.

    Recommended Video

    ಜಗಮೆಚ್ಚಿದ ನಿರ್ದೇಶಕ Rajamouli ಮೇಲೆ ಕಂಪ್ಲೇಂಟ್ | Filmibeat Kannada

    ಕೊಲೆಯ ನಂತರ, ಸತೀಶ್ ಕುಲಾಲ್ ಎಂಬಾತ, ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ, 'ನಾನೇ ಸುರೇಂದ್ರನನ್ನು ಕೊಲೆ ಮಾಡಿದ್ದು, ಉಸುಪಿಯ ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರನನ್ನು ಹತ್ಯೆ ಮಾಡಿದ್ದೇನೆ' ಎಂದಿದ್ದ. ಸತೀಶ್ ಕಳಿಸಿದ್ದ ಆಡಿಯೋ ವೈರಲ್ ಆಗಿತ್ತು.

    English summary
    Mangaluru police arrested two accused Satish and Girish in Surendra Bantwala murder case.
    Sunday, October 25, 2020, 18:05
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X