Don't Miss!
- News ‘ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?’
- Finance ಅಂತಾರಾಷ್ಟ್ರೀಯ ಮದ್ಯದ ಬ್ರ್ಯಾಂಡ್ಗಳಿಗೆ ಪ್ರಬಲ ಸ್ಪರ್ಧೆ ಒಡ್ಡುವ ಭಾರತೀಯ ವಿಸ್ಕಿಗಳು ಇವು
- Sports IPL 2024: ಮುಂಬೈ ಇಂಡಿಯನ್ಸ್ನಿಂದ ಒಂದು ಕಾಲು ಹೊರಗಿಟ್ಟರಾ ರೋಹಿತ್ ಶರ್ಮಾ?
- Lifestyle ವಿಶ್ವ ಭೂಮಿ ದಿನ 2024: ಆಚರಣೆ ಕುರಿತ ಅಚ್ಚರಿಯ ಮಾಹಿತಿಗಳಿವು..!
- Technology Uber: ಉಬರ್ನಲ್ಲಿ ಭಾರತೀಯರು ಏನನ್ನೆಲ್ಲಾ ಮರೆತು ಬರುತ್ತಾರೆ ಗೊತ್ತಾ!?
- Automobiles ಮದುವೆ ಉಡುಪು ಧರಿಸಿ ಕೆಟಿಎಂ ಬೈಕ್ನಲ್ಲಿ ಯುವತಿ ಸವಾರಿ... ವಿಡಿಯೋ ವೈರಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುಡ್ಡಿನ ರಾಜಕೀಯದ ಬಗ್ಗೆ ರಿಯಲ್ ಸ್ಟಾರ್ ಕೊಟ್ಟ ಹೇಳಿಕೆ
Recommended Video
ಚಿತ್ರರಂಗಕ್ಕೆ ಗುಡ್ ಬಾಯ್ ಹೇಳಿ ರಾಜಕೀಯರಂಗದಲ್ಲೇ ತೊಡಗಿಸಿಕೊಳ್ಳಬೇಕು ಎಂದುಕೊಂಡಿದ್ದ ಉಪ್ಪಿ ಮತ್ತೆ ಬಂದಿದ್ದಾರೆ. ತಮ್ಮ ಹಳೆ ಸಿನಿಮಾ ಕಮಿಂಟ್ಮೆಂಟ್ ಗಳನ್ನ ಮುಗಿಸಿ ನಂತರ ರಾಜಕೀಯ ಪ್ರವೇಶ ಮಾಡುವ ಉದ್ದೇಶದಿಂದ ತಮ್ಮ ಹೊಸ ಚಿತ್ರದ ಮುಹೂರ್ತದಲ್ಲಿ ಭಾಗಿ ಆಗಿದ್ದಾರೆ.
ಬಿಟ್ಟರು ಬಿಡದ ಮಾಯೆ ಎನ್ನುವ ರೀತಿಯಲ್ಲಿ ರಿಯಲ್ ಸ್ಟಾರ್ ತಮ್ಮ ಪ್ರಜಾಕೀಯದ ಬಗ್ಗೆ ಯಾವುದೇ ಹೇಳಿಕೆ ಕೊಡಬಾರದು ಎಂದುಕೊಂಡರು ಕೂಡ ರಾಜಕೀಯ ಅವರನ್ನೇ ಹುಡುಕಿಕೊಂಡು ಬರುತ್ತಿದೆ.
'ಉತ್ತಮ ಪ್ರಜಾಕೀಯ ಪಕ್ಷ' ನೋಂದಣಿ ಮಾಡಿಸಿದ ಉಪೇಂದ್ರ
ಉಪೇಂದ್ರ ಅಭಿನಯದ ಆರ್ ಚಂದ್ರು ನಿರ್ದೇಶನದ ಐ ಲವ್ ಯೂ ಚಿತ್ರದ ಮುಹೂರ್ತ ಸಂದರ್ಭದಲ್ಲಿ ಉಪ್ಪಿ ಚುನಾವಣಾ ನಂತರದ ರಾಜಕೀಯದ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಇದು ಯಾರದ್ದು ತಪ್ಪಲ್ಲ, ಯಾವುದೇ ಪಕ್ಷ ಮೆಜಾರಿಟಿ ಇಲ್ಲದಿರುವುದೇ ಇದಕ್ಕೆಲ್ಲಾ ಕಾರಣ. ದುಡ್ಡಿನ ರಾಜಕಾರಣ ಹೈಡ್ರಾಮಾ ನೋಡುತ್ತಿದ್ದೀರಿ..
ಆದ್ರೆ ಪ್ರಜಾಕೀಯದಿಂದ ಇದೆಲ್ಲವೂ ಬದಲಾಗಲಿದೆ. ಸದ್ಯ ಕುಮಾರಸ್ವಾಮಿ ಆಡಳಿತ ಹೇಗಿರಲಿದೆ ಅನ್ನುವುದನ್ನು ನೋಡಬೇಕು. ನಮ್ಮ ಪ್ರಜಾಕೀಯದ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ ಮುಂದಕ್ಕೂ ನೆಡೆಯಲಿವೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಎಂದಿದ್ದಾರೆ.
ರಾಜಕೀಯದ ಬಗ್ಗೆ ಸಾಕಷ್ಟು ಕನಸುಗಳನ್ನ ಕಟ್ಟಿಕೊಂಡಿರುವ ರಿಯಲ್ ಸ್ಟಾರ್ ಮುಂದಿನ ದಿನಗಳಲ್ಲಿ ಪರಿಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದು ಖಚಿತವಾಗಿದೆ.