For Quick Alerts
For Daily Alerts
Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಭೂತಿ, ತಿಲಕವೇ ಉಪೇಂದ್ರ ಚಿತ್ರದ ಶೀರ್ಷಿಕೆ
News
oi-Rajendra
By Rajendra
|
ರಿಯಲ್ ಸ್ಟಾರ್ ಉಪೇಂದ್ರ ಅವರು ಸಿಂಬಲ್ ನಲ್ಲೇ ಚಿತ್ರ ಮಾಡಿ ಗೆದ್ದವರು. ಅವರ ಸ್ವಸ್ತಿಕ್, ಎ, ಶ್, ಸೂಪರ್ ಚಿತ್ರದ ಶೀರ್ಷಿಕೆಗಳೆಲ್ಲಾ ಸಿಂಬಲ್ ನಲ್ಲೇ ಬಂದಂತಹವು. ಇದೀಗ ಅವರ 'ಬಸವಣ್ಣ' ಚಿತ್ರವನ್ನೂ ಸಿಂಬಲ್ ನಲ್ಲೇ ಬಿಡುಗಡೆ ಮಾಡಲಾಗುತ್ತಿದೆ.
'ಬಸವಣ್ಣ' ಎಂಬ ಶೀರ್ಷಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ವಿಭೂತಿ, ತಿಲಕದ ಸಿಂಬಲ್ ನಲ್ಲೇ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಇದನ್ನು ಶನಿವಾರ (ಸೆ.27) ಸಂಜೆ ಅಧಿಕೃತವಾಗಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಾಗಿದೆ. [ಜನಿವಾರ ಹಾಕಿದವರೆಲ್ಲಾ ಬಸವಣ್ಣ ಆಗಲು ಸಾಧ್ಯವೆ?]
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: upendra basavanna controversy srinivas murthy ಉಪೇಂದ್ರ ಬಸವಣ್ಣ ಶ್ರೀನಿವಾಸ ಮೂರ್ತಿ ವಿವಾದ
English summary
Real Star Upendra upcoming movie 'Basavanna' released with a symbol as the title. The movie is being directed by Srinivasaraju and produced by C R Manohar.
Story first published: Monday, September 29, 2014, 12:58 [IST]
Other articles published on Sep 29, 2014