For Quick Alerts
For Daily Alerts
Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪ್ರಜಾಕರಣ' ಕನಸಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಉಪೇಂದ್ರ
News
oi-Naveen
By Naveen
|
ನಟ ಉಪೇಂದ್ರ ರಾಜಕೀಯದ ಪ್ರವೇಶದ ಬಗ್ಗೆ ಕೊನೆಗೂ ಮಾತನಾಡಿದ್ದಾರೆ. ತಮ್ಮ ರುಪ್ಪಿಸ್ ರೆಸಾರ್ಟ್ ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಕನಸಿನ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಉಪೇಂದ್ರ ಇಂದು ಖಾಕಿ ಬಟ್ಟೆ ಹಾಕಿ ತಮ್ಮದೆ ಶೈಲಿಯಲ್ಲಿ ಮಾತನಾಡಿದರು. ''ನಮಗೆ ಜನ ಸೇವಕರು ಬೇಡ, ಜನನಾಯಕರು ಬೇಡ, ಕಾರ್ಮಿಕರು ಬೇಕು ಜನರ ದುಡ್ಡು ಪಾರದರ್ಶಕವಾಗಿ ಬಳಕೆ ಆಗಬೇಕು ಅಂತ ಈ ವೇದಿಕೆ ಮಾಡಿದ್ದೇವೆ.'' ಅಂತ ಹೇಳಿದ್ದರು.
''ದುಡ್ಡು ಇಲ್ಲದೆ ಒಂದು ಪಕ್ಷ ಮಾಡುತ್ತಿದ್ದೇವೆ. ಇಲ್ಲಿ ಜಾತಿ, ಧರ್ಮ ಯಾವುದು ಇರುವುದಿಲ್ಲ. ನನಗೆ ಗೆಲುವು ಸೋಲು ಮುಖ್ಯ ಅಲ್ಲ ಎಲ್ಲರೂ ಬನ್ನಿ ಕೈ ಜೋಡಿಸಿ. ಸದ್ಯ ಒಂದು ವೇದಿಕೆ ಶುರು ಮಾಡಿದ್ದೇವೆ. ನಂತರ ಈ ಪಕ್ಷಕ್ಕೆ ಒಂದು ಹೆಸರು ಮತ್ತು ಚಿಹ್ನೆ ಪಡೆದುಕೊಳ್ಳುತ್ತೇವೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ.'' ಅಂತ ಉಪೇಂದ್ರ ಹೇಳಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Real Star Upendra spoke about his politics entry in press meet.