twitter
    For Quick Alerts
    ALLOW NOTIFICATIONS  
    For Daily Alerts

    'ಮಹಾರಾಜ'ರಿಗೆ ಧನ್ಯವಾದ ತಿಳಿಸಿದ 'ರಿಯಲ್ ಸ್ಟಾರ್' ಉಪೇಂದ್ರ

    By Pavithra
    |

    Recommended Video

    ಮೈಸೂರಿನ ಮಹಾರಾಜಾ ಯದುವೀರ್ ಅರಸ್ ಗೆ ಧನ್ಯವಾದ ಹೇಳಿದ ನಟ ಉಪೇಂದ್ರ | Oneindia Kannada

    ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇಯಾದ ರಾಜಕೀಯ ಪಕ್ಷವನ್ನ ಕಟ್ಟಿರುವುದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಕೆಲ ರಾಜಕೀಯ ವ್ಯಕ್ತಿಗಳು ಇದೆಲ್ಲಾ ವರ್ಕ್ ಆಗಲ್ಲ ಎಂದಿದ್ದಾರೆ. ಆದರೆ ಮೈಸೂರಿನ ಮಹಾರಾಜರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಉಪ್ಪಿ ಪಕ್ಷವನ್ನ ಮೆಚ್ಚಿ ಕೊಂಡಾಡಿದ್ರು. ಈ ವಿಚಾರವನ್ನ ತಿಳಿದ ಉಪೇಂದ್ರರಿಗೆ ಮತ್ತಷ್ಟು ಎನರ್ಜಿ ಬಂದಿದೆ.

    ಸಾಮಾಜಿಕ ಜಾಲತಾಣದ ಮೂಲಕ ಮಹಾರಾಜರಿಗೆ ಧನ್ಯವಾದ ಹೇಳಿರುವ ಉಪ್ಪಿ, ''ನಿಮ್ಮ ಪ್ರೀತಿಗೆ ಧನ್ಯವಾದಗಳು, ನಮಗೆ ಹಾಗೂ ಮತ್ತಷ್ಟು ಯುವ ಜನರಿಗೆ ನೀವು ಉತ್ಸಾಹ ತುಂಬಿದ್ದೀರಿ. ಇದಕ್ಕೆ ನಾನು ಎಂದಿಗೂ ಋಣಿ'' ಎಂದಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಉಪ್ಪಿ ಹೇಳಿಕೊಂಡಿದ್ದು ಅಭಿಮಾನಿಗಳು ಈ ಪೋಸ್ಟ್ ಗೆ ಸಾಕಷ್ಟು ಕಾಮೆಂಟ್ ಮಾಡಿದ್ದಾರೆ.

     upendra thanked mysore maharaja yaduveer

    ರಾಜಕೀಯ ವಲಯ ಬಿಟ್ಟು ಸಾಮಾನ್ಯ ಜನರಿಂದ ಉಪ್ಪಿಯ ಹೊಸ ರಾಜಕೀಯ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಉಪೇಂದ್ರ ಅವರ ಕನಸಿಗೆ ಬೆನ್ನೆಲುಬಾಗಿ ಯುವಕರೆಲ್ಲರೂ ನಿಲ್ಲುತ್ತೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.

     upendra thanked mysore maharaja yaduveer

    English summary
    Kannada Actor, KPJP Leader Upendra thanked Maharaja of Mysore, Yaduveer Krishnadatta Chamaraja Wadiyar for supporting his party.
    Tuesday, November 14, 2017, 15:43
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X