Don't Miss!
- News Dubai Rain: ದುಬಾರಿ ದುಬೈಗೆ ಭಾರವಾದ ಮಳೆ: 4 ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದೆ ಹೈರಾಣ
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಹಾರಾಜ'ರಿಗೆ ಧನ್ಯವಾದ ತಿಳಿಸಿದ 'ರಿಯಲ್ ಸ್ಟಾರ್' ಉಪೇಂದ್ರ
Recommended Video
ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇಯಾದ ರಾಜಕೀಯ ಪಕ್ಷವನ್ನ ಕಟ್ಟಿರುವುದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಕೆಲ ರಾಜಕೀಯ ವ್ಯಕ್ತಿಗಳು ಇದೆಲ್ಲಾ ವರ್ಕ್ ಆಗಲ್ಲ ಎಂದಿದ್ದಾರೆ. ಆದರೆ ಮೈಸೂರಿನ ಮಹಾರಾಜರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಉಪ್ಪಿ ಪಕ್ಷವನ್ನ ಮೆಚ್ಚಿ ಕೊಂಡಾಡಿದ್ರು. ಈ ವಿಚಾರವನ್ನ ತಿಳಿದ ಉಪೇಂದ್ರರಿಗೆ ಮತ್ತಷ್ಟು ಎನರ್ಜಿ ಬಂದಿದೆ.
ಸಾಮಾಜಿಕ ಜಾಲತಾಣದ ಮೂಲಕ ಮಹಾರಾಜರಿಗೆ ಧನ್ಯವಾದ ಹೇಳಿರುವ ಉಪ್ಪಿ, ''ನಿಮ್ಮ ಪ್ರೀತಿಗೆ ಧನ್ಯವಾದಗಳು, ನಮಗೆ ಹಾಗೂ ಮತ್ತಷ್ಟು ಯುವ ಜನರಿಗೆ ನೀವು ಉತ್ಸಾಹ ತುಂಬಿದ್ದೀರಿ. ಇದಕ್ಕೆ ನಾನು ಎಂದಿಗೂ ಋಣಿ'' ಎಂದಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಉಪ್ಪಿ ಹೇಳಿಕೊಂಡಿದ್ದು ಅಭಿಮಾನಿಗಳು ಈ ಪೋಸ್ಟ್ ಗೆ ಸಾಕಷ್ಟು ಕಾಮೆಂಟ್ ಮಾಡಿದ್ದಾರೆ.
ರಾಜಕೀಯ ವಲಯ ಬಿಟ್ಟು ಸಾಮಾನ್ಯ ಜನರಿಂದ ಉಪ್ಪಿಯ ಹೊಸ ರಾಜಕೀಯ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಉಪೇಂದ್ರ ಅವರ ಕನಸಿಗೆ ಬೆನ್ನೆಲುಬಾಗಿ ಯುವಕರೆಲ್ಲರೂ ನಿಲ್ಲುತ್ತೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.