For Daily Alerts
Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೊಲೀಸ್ ಭದ್ರತೆಯೊಂದಿಗೆ ಊರ್ವಶಿಯಲ್ಲಿ 'ಕಸ್ತೂರಿ ನಿವಾಸ' ಚಿತ್ರ ಪ್ರದರ್ಶನ
News
oi-Naveen
By Naveen
|
Recommended Video
ಬೆಂಗಳೂರಿನ
ಊರ್ವಶಿ
ಥಿಯೇಟರ್
ನಲ್ಲಿ
ಕನ್ನಡ
ಸಿನಿಮಾ
ಕಸ್ತೂರಿ
ನಿವಾಸ
|
ಬಿಗಿ
ಪೊಲೀಸ್
ಭದ್ರತೆ
|
Filmibeat
ವರ್ಷ ಪೂರ್ತಿ ಪರಭಾಷೆಯ ಸಿನಿಮಾಗಳನ್ನೇ ಹಾಕುವ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಸಿನಿಮಾವನ್ನು ಪ್ರದರ್ಶನ ಮಾಡುತ್ತಾರೆ. ಅದೇ ರೀತಿ ಈ ವರ್ಷ ಕೂಡ ಅಲ್ಲಿ ರಾಜ್ ಕುಮಾರ್ ಅವರ 'ಕಸ್ತೂರಿ ನಿವಾಸ' ಚಿತ್ರವನ್ನು ಪ್ರದರ್ಶನ ಮಾಡಲಾಗುತ್ತಿದೆ.
ಆದರೆ ''ಈ ಇಡೀ ತಿಂಗಳು ಚಿತ್ರಮಂದಿರದಲ್ಲಿ 'ಕಸ್ತೂರಿ ನಿವಾಸ' ಸಿನಿಮಾ ಪ್ರದರ್ಶನ ಮಾಡಬೇಕು, ಇಲ್ಲವಾದರೆ ಚಿತ್ರಮಂದಿರಕ್ಕೆ ಕಲ್ಲು ತೂರುತ್ತೇವೆ'' ಎಂದು ಕೆಲವರು ಕಳೆದ ಭಾನುವಾರ ರಾತ್ರಿ ಚಿತ್ರಮಂದಿರಕ್ಕೆ ನುಗ್ಗಿ ಬೆದರಿಕೆ ಹಾಕಿದ್ದಾರೆ.
ಈ ಹಿನ್ನಲೆಯಲ್ಲಿ ಈಗ ಊರ್ವಶಿ ಚಿತ್ರಮಂದಿರಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕಲಾಸಿಪಾಳ್ಯ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: theatre dr rajkumar sandalwood bengaluru ಚಿತ್ರಮಂದಿರ ಡಾ ರಾಜ್ ಕುಮಾರ್ ಸ್ಯಾಂಡಲ್ ವುಡ್ ಬೆಂಗಳೂರು
English summary
Urvashi theatre gets police security.
Story first published: Tuesday, November 7, 2017, 19:06 [IST]
Other articles published on Nov 7, 2017