Don't Miss!
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಾಫಿಕ್ ನಿಯಮ ಕಾಪಾಡಲು 'KGF' ಮೊರೆ ಹೋದ ಉತ್ತರ ಪ್ರದೇಶ ಪೊಲೀಸರು
Recommended Video
ಒಂದು ಸಿನಿಮಾ ಜನರನ್ನು ಬದಲು ಮಾಡುತ್ತದೆಯೋ ಇಲ್ವೋ.. ಆದರೆ, ಜನರನ್ನು ಆಕರ್ಷಣೆ ಮಾಡುವ ಶಕ್ತಿ ಖಂಡಿತ ಹೊಂದಿದೆ. ಈಗ ಅದನ್ನೇ ಉಪಯೋಗಿಸಿಕೊಂಡು ಉತ್ತರ ಪ್ರದೇಶದ ಪೊಲೀಸರು ಟ್ರಾಫಿಕ್ ನಿಯಮ ಕಾಪಾಡಲು ಮುಂದಾಗಿದ್ದಾರೆ.
ವಿಶೇಷ ಅಂದರೆ, ಉತ್ತರ ಪ್ರದೇಶದ ಪೊಲೀಸರು ಸಂಚಾರಿ ನಿಯಮ ಪಾಲಿಸಲು ಕನ್ನಡದ 'KGF' ಸಿನಿಮಾದ ಟೈಟಲ್ ಅನ್ನು ಬಳಸಿಕೊಂಡಿದ್ದಾರೆ. ಸಂಕೇತಿಕವಾಗಿ 'KGF' ಮೂಲಕ ಹೊಸದೊಂದು ಅಭಿಯಾನ ಶುರು ಮಾಡಿದ್ದಾರೆ.
ಅಧೀರ ಪಾತ್ರವನ್ನ ಸಂಜಯ್ ದತ್ ಯಾವುದಕ್ಕೆ ಹೋಲಿಸಿದ್ರು ಗೊತ್ತಾ?
K - Know the rules (ನಿಯಮ ತಿಳಿದುಕೊಳ್ಳಿ)
G - Grip well (ಹಿಡಿತವಿರಲಿ)
F - Focus (ಒಂದು ಕಡೆ ಗಮನವಿರಲಿ)
ಈ ರೀತಿ 'KGF' ಮೂಲಕ ವಾಹನ ಸವಾರರ ಗಮನ ಸೆಳೆದು, ಅವರಿಗೆ ಸಂಚಾರಿ ನಿಯಮದ ಮೇಲೆ ಅರಿವು ಮೂಡಿಸುತ್ತಿದ್ದಾರೆ. ದೂರದ ಉತ್ತರ ಪ್ರದೇಶದಲ್ಲಿ 'ಕೆಜಿಎಫ್' ಈಗಲೂ ಈ ರೀತಿ ಹವಾ ಮಾಡುತ್ತಿದೆ.
'ಅಧೀರ'ನ ಪೋಸ್ಟರ್ ವಿನ್ಯಾಸ ಮಾಡಿದ್ದು ರವಿ ಬಸ್ರೂರ್ ಸಂಬಂಧಿ
ಬಹು ಭಾಷೆಯಲ್ಲಿ ಬಿಡುಗಡೆಯಾದ 'ಕೆಜಿಎಫ್' ದೇಶಾದ್ಯಂತ ದೊಡ್ಡ ಮಟ್ಟದ ಪ್ರಭಾವ ಬೀರಿದೆ. 'ಕೆಜಿಎಫ್ 2' ಸಿನಿಮಾದ ಮೇಲೆ ಉತ್ತರ ಭಾರತದಲ್ಲಿ ದೊಡ್ಡ ನಿರೀಕ್ಷೆ ಇದೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಸಂಜಯ್ ದತ್ ಫಸ್ಟ್ ಲುಕ್ ಗೆ ಬಿಗ್ ರೆಸ್ಪಾನ್ಸ್ ಸಿಕ್ಕಿದೆ.