Just In
Don't Miss!
- Automobiles
ಕೈಗೆಟುಕುವ ದರದ ಕ್ವಿಡ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ರೆನಾಲ್ಟ್
- Education
IBPS PO/MT Mains Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- News
ಬೈಕ್ ಹತ್ತುವ ಮುನ್ನ ಈ ಭಯಾನಕ ಅಪಘಾತ ದೃಶ್ಯ ನೋಡಿ !
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಕೆಜಿಎಫ್ 2' ಕೋಟೆಗೆ ತಮಿಳು ನಟನ ಆಗಮನ
'ಕೆಜಿಎಫ್' ಸಿನಿಮಾ ಮಾಡಿದ ಜಾದುವಿನಿಂದ 'ಕೆಜಿಎಫ್ 2' ಚಿತ್ರದ ಮೇಲೆ ಎಲ್ಲರೂ ಕಣ್ಣು ಇಟ್ಟಿದ್ದಾರೆ. ಕನ್ನಡ ಮಾತ್ರವಲ್ಲದೆ, ಬೇರೆ ಭಾಷೆಗಳಲ್ಲಿಯೂ ಸಿನಿಮಾ ದೊಡ್ಡ ಚರ್ಚೆ ಮಾಡುತ್ತಿದೆ.
ಬಾಲಿವುಡ್ ನಟ ಸಂಜಯ್ ದತ್ 'ಕೆಜಿಎಫ್ 2' ಸಿನಿಮಾದ ಅಧೀರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚಿಗಷ್ಟೆ ಬಂದಿತ್ತು. ಅದರ ನಂತರ ಇದೀಗ ಮತ್ತೊಬ್ಬ ಪರಭಾಷೆಯ ನಟ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.
'ಅಧೀರ'ನ ಪೋಸ್ಟರ್ ವಿನ್ಯಾಸ ಮಾಡಿದ್ದು ರವಿ ಬಸ್ರೂರ್ ಸಂಬಂಧಿ
ತಮಿಳಿನ ನಟ ಶರಣ್ 'ಕೆಜಿಎಫ್ 2' ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟ್ವಿಟ್ಟರ್ ನಲ್ಲಿ ಈ ರೀತಿಯ ಪೋಸ್ಟ್ ಗಳು ಹರಿದಾಡುತ್ತಿದೆ. ಈ ಪೋಸ್ಟ್ ಅನ್ನು ಸ್ವತಃ ಅವರೇ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ನಂಬಲು ಅರ್ಹವಾದ ಸುದ್ದಿ ಅನಿಸುತ್ತಿದೆ.
ಈ ಹಿಂದೆ ನಟ ಧನುಷ್ ಜೊತೆಗೆ 'ವಡ ಚೆನ್ನೈ' ಸಿನಿಮಾದಲ್ಲಿ ನಟಿಸಿದ್ದ ಶರಣ್ ಈಗ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಯುವಕನಾಗಿರುವ ರಾಕಿ ರೋಲ್ ನಲ್ಲಿ ಶರಣ್ ಕಾಣಿಸಿಕೊಳ್ಳುತ್ತಾರೆ ಎನ್ನುವ ಮಾತುಗಳಿದೆ. ಆದರೆ, ಅವರ ಪಾತ್ರದ ಬಗ್ಗೆ ಅಧಿಕೃತ ಘೋಷಣೆ ಆಗುವ ವರೆಗೆ ಕಾಯಬೇಕಿದೆ.
ಅಧೀರ ಪಾತ್ರವನ್ನ ಸಂಜಯ್ ದತ್ ಯಾವುದಕ್ಕೆ ಹೋಲಿಸಿದ್ರು ಗೊತ್ತಾ?
'ಕೆಜಿಎಫ್ 2' ಹೊಂಬಾಳೆ ಫಿಲ್ಮ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾವಾಗಿದೆ.