Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಪ್ರಕರಣ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಸಹಾಯ ಮಾಡುವ ಗುಣವನ್ನು ಮೆಚ್ಚಿದ 'ವೆನಿಲ್ಲಾ' ಹುಡುಗ
Recommended Video
ಚಿತ್ರರಂಗಕ್ಕೆ ಬಂದ ಯುವ ಕಲಾವಿದರಿಗೆ ಮುಖ್ಯವಾಗಿ ಪ್ರೋತ್ಸಾಹ ಬೇಕಾಗುತ್ತದೆ. ಸದ್ಯ ಕನ್ನಡ ಚಿತ್ರರಂಗಕ್ಕೆ ನಟ ಅವಿನಾಶ್ ಬಂದಿದ್ದಾರೆ. ಅವರ 'ವೆನಿಲ್ಲಾ' ಸಿನಿಮಾ ನಾಳೆ ಬಿಡುಗಡೆಯಾಗುತ್ತಿದೆ.
ಇನ್ನು ತಮ್ಮ 'ವೆನಿಲ್ಲಾ' ಸಿನಿಮಾದ ಬಗ್ಗೆ 'ಫಿಲ್ಮಿಬೀಟ್ ಕನ್ನಡ' ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವಿನಾಶ್ ನಟ ದರ್ಶನ್ ಅವರ ಸಹಾಯದ ಗುಣವನ್ನು ನೆನೆದರು.
ಜಗತ್ತಿನ ಯಾವುದೇ ಸಿನಿಮಾದಲ್ಲಿ ಇರದ ಈ ಅಂಶ 'ವೆನಿಲ್ಲಾ'ದಲ್ಲಿದೆ
''ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರ್ ತುಂಬ ಎತ್ತರದಲ್ಲಿ ಇದ್ದಾರೆ. ಅವರ ಬಗ್ಗೆ ಮಾತನಾಡಲು ನಾನು ಸಣ್ಣವನು. ಆದರೆ ನಾವು ನಮ್ಮ ಸಿನಿಮಾ ಬಗ್ಗೆ ಅವರ ಬಳಿ ಹೇಳಿಕೊಂಡಗ ಅವರು ಎಷ್ಟು ಹಂಬಲ್ ಆಗಿ ಬಂದು ಆಡಿಯೋ ರಿಲೀಸ್ ಮಾಡಿ ಕೊಟ್ಟರು. ನಾವು ಇನ್ನೂ ಹೊಸಬರು ಎನ್ನುವ ಭಾವ ಅವರಲ್ಲಿ ಇರಲಿಲ್ಲ. ಆಡಿಯೋ ಟ್ರೇಲರ್ ಎರಡನ್ನು ನೋಡಿ ಇಷ್ಟ ಪಟ್ಟರು.'' ಎಂದು ದರ್ಶನ್ ಅವರಿಗೆ ಧನ್ಯವಾದ ತಿಳಿಸಿದರು.
ಅಂದಹಾಗೆ, ನಾಳೆ ಬಿಡುಗಡೆಯಾಗುವ 'ವೆನಿಲ್ಲಾ' ಸಿನಿಮಾದ ಬಗ್ಗೆ ನಟ ಅವಿನಾಶ್ ಮತ್ತು ನಟಿ ಸ್ವಾತಿ ಮಾತನಾಡಿದ್ದಾರೆ. ಅವರ ಸಂದರ್ಶನದ ವಿಡಿಯೋ ಇಲ್ಲಿದೆ ನೋಡಿ...