For Quick Alerts
For Daily Alerts
Don't Miss!
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಭಾಷಣೆ ಚತುರ ಕುಣಿಗಲ್ ನಾಗಭೂಷಣ್ ಕಣ್ಮರೆ
News
oi-Mahesh
By Mahesh
|
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಾಗಭೂಷಣ್ ಅವರ ಬಲಗಾಲಿಗೆ ಮಧುಮೇಹದಿಂದ ಕತ್ತರಿ ಬಿದ್ದಿತ್ತು. ಹಲವು ಆಂಗಾಂಗ ವೈಫಲ್ಯ, ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ನಾಗಭೂಷಣ್ ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಲಾಗದೆ ಹಲವು ದಿನಗಳ ಕಾಲ ನಾಗಭೂಷಣ್ ಅವರು ಕಷ್ಟಪಟ್ಟಿದ್ದರು.
ಆಶೀರ್ವಾದ, ಬಾಳು ಸೇರಿದಂತೆ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದ ನಾಗಭೂಷಣ್ ಅವರು 250ಕ್ಕೂ ಅಧಿಕ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ. 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹಾಸ್ಯ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ನಾಗಭೂಷಣ್ ಅವರು ಜನಮೆಚ್ಚುಗೆ ಗಳಿಸಿದ್ದ ಪ್ರತಿಭೆ.
1945 ಡಿಸೆಂಬರ್ 6 ರಂದು ಜನಸಿದ್ದ ನಾಗಭೂಷಣ್ ಅವರ ಪತ್ನಿ, ಪುತ್ರ ಕೂಡಾ ಒಂದೆರಡು ಚಲನಚಿತ್ರ ಹಾಗೂ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಸರಳ ಸಂಭಾಷಣೆ ಮೂಲಕ ಚಿತ್ರಗಳತ್ತ ಜನರನ್ನು ಆಕರ್ಷಿಸುತ್ತಿದ್ದರು ಇವರ ಸಾವಿನಿಂದ ಚಿತ್ರರಂಗ ಬಡವಾಗಿದೆ ಎಂದು ಹಿರಿಯ ನಟ ಶಿವರಾಮ್ ಪ್ರತಿಕ್ರಿಯಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Veteran Kannada actor Kunigal Nagabhushan Passed away in the wee hours today. Kunigala Nagabhushan acted in more than 250 films and was dialogue writer for 450 films