Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ಹೀರೊಯಿನ್ ಗೆ ಸಾಹೇಬ, ಸಿದ್ಧಾರ್ಥ್ ಇಬ್ಬರು ಫಿಧಾ
Recommended Video
ಕನ್ನಡ ಸಿನಿಮಾರಂಗದ ಬಿಗ್ ಸ್ಟಾರ್ ಗಳ ಪುತ್ರರಾದ ವಿನಯ್ ರಾಜ್ ಕುಮಾರ್ ಹಾಗೂ ಮನೋರಂಜನ್ ರವಿಚಂದ್ರನ್ ಇಬ್ಬರು ಕನ್ನಡ ಚಿತ್ರರಂಗದಲ್ಲಿ ಈಗಷ್ಟೇ ಭರವಸೆ ಮೂಡಿಸುತ್ತಿರುವ ಕಲಾವಿದರು. ಕನ್ನಡ ಸಿನಿಮಾ ಪ್ರೇಕ್ಷಕರನ್ನ ರಂಜಿಸಲು ಇಬ್ಬರು ಕೂಡ ತಮ್ಮದೇ ಆದ ರೀತಿಯಲ್ಲಿ ತಯಾರಿ ಮಾಡಿಕೊಂಡಿರುವ ಇಬ್ಬರಿಗೂ ಒಂದೇ ನಾಯಕಿಯ ಜೊತೆ ಅಭಿನಯಿಸುವ ಆಸೆ ಇದೆಯಂತೆ.
ಇದೇ ಮೊದಲ ಬಾರಿಗೆ ವಿನಯ್ ರಾಜ್ ಕುಮಾರ್ ಹಾಗೂ ಮನೋರಂಜನ್ ರವಿಚಂದ್ರನ್ ಮಯೂರ ರಾಘವೇಂದ್ರ ನಡೆಸಿಕೊಡುವ 'ಸಿನಿಮಾ ಸೂತ್ರ' ಸಂದರ್ಶನದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಕನ್ನಡದ ಯಾವ ನಾಯಕಿ ಜೊತೆ ಅಭಿನಯಿಸಬೇಕು ಎನ್ನುವ ಆಸೆ ಇದೆ ಎನ್ನುವ ಪ್ರಶ್ನೆ ಕೇಳಲಾಯ್ತು. ಈ ಪ್ರಶ್ನೆಗೆ ಇಬ್ಬರ ಉತ್ತರವೂ ಒಂದೇ ಆಗಿತ್ತು.
ಊರು ಬಿಟ್ಟು ಹೊರಟ ರಮ್ಯಾ ಎಲ್ಲಿಗೆ?
ಮನು ಹಾಗೂ ವಿನಯ್ ಇಬ್ಬರು ಅಭಿನಯಿಸಬೇಕು ಎನ್ನುವ ಆಸೆ ಇರುವ ನಟಿ ರಮ್ಯಾ. ಹೌದು ಕನ್ನಡ ಸಿನಿಮಾರಂಗದಲ್ಲಿ ದಶಕಗಳ ಕಾಲ ನಂಬರ್ ಒನ್ ನಾಯಕಿ ಪಟ್ಟವನ್ನ ಪಡೆದುಕೊಂಡಿದ್ದ ರಮ್ಯಾ ಅವರನ್ನ ತೆರೆ ಮೇಲೆ ನೋಡಲು ಕೇವಲ ಪ್ರೇಕ್ಷಕರಿಗೆ ಮಾತ್ರವಲ್ಲದೆ ಚಿತ್ರರಂಗದ ನಾಯಕರಿಗೂ ಆಸೆ ಇದೆ ಎನ್ನುವುದು ಈಗ ಗೊತ್ತಾಗುತ್ತಿದೆ.
ರಮ್ಯಾ ಅಭಿನಯವನ್ನ ಬಿಟ್ಟು ಸಾಕಷ್ಟು ದಿನಗಳು ಕಳೆದಿವೆ. ನಾನು ಇನ್ನು ಮುಂದೆ ಬಣ್ಣ ಹಚ್ಚುವುದಿಲ್ಲ ಎಂದು ಹೇಳಿ ಆಗಿದೆ. ಆದರೆ ಕನ್ನಡ ಸಿನಿಮಾರಂಗ ಹಾಗೂ ಪ್ರೇಕ್ಷಕರ ಮಾತ್ರ ಸ್ಯಾಂಡಲ್ ಕ್ವೀನ್ ರನ್ನ ತೆರೆ ಮೇಲೆ ಕಾಣಲು ಕಾತುರರಾಗಿಯೇ ಇದ್ದಾರೆ.
ರಮ್ಯಾಗೆ ಹೊಸ ಬಿರುದು ಕೊಟ್ಟ ಶ್ರದ್ಧಾ ಶ್ರೀನಾಥ್